Webdunia - Bharat's app for daily news and videos

Install App

ಅಬ್ಬಬ್ಬಾ… ಕೊನೆಗೂ ಟಾಸ್ ಗೆದ್ದಿತು ಟೀಂ ಇಂಡಿಯಾ! ಯಾರು ಇನ್? ಯಾರು ಔಟ್ ಗೊತ್ತಾ?

Webdunia
ಬುಧವಾರ, 24 ಜನವರಿ 2018 (13:09 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾಗೆ ಬಂದಿಳಿದ ಮೇಲೆ ಆಡಿದ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಸೋತು, ಪಂದ್ಯವನ್ನೂ ಸೋತಿದ್ದ ಭಾರತ ಅಂತಿಮ ಟೆಸ್ಟ್ ನಲ್ಲಿ ಟಾಸ್ ಗೆದ್ದಿದ್ದು, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
 

ಅಚ್ಚರಿಯೆಂದರೆ ಹಲವು ಟೀಕೆಗಳಿಗೆ ಬೇಸತ್ತು ನಾಯಕ ಕೊಹ್ಲಿ ಕೊನೆಗೂ ಅಜಿಂಕ್ಯಾ ರೆಹಾನೆಗೆ ಅವಕಾಶವಿತ್ತಿದ್ದಾರೆ. ರೆಹಾನೆಗಾಗಿ ರೋಹಿತ್ ಶರ್ಮಾ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಈ ಪಂದ್ಯದಲ್ಲಿ ಸ್ಪಿನ್ನರ್ ಗಳಿಲ್ಲದೇ ಭಾರತ ಕಣಕ್ಕಿಳಿಯುತ್ತಿರುವುದು ಮತ್ತೊಂದು ಅಚ್ಚರಿ.

ಕಳೆದ ಪಂದ್ಯದಲ್ಲಿ ಆಡಿದ್ದ ರವಿಚಂದ್ರನ್ ಅಶ್ವಿನ್ ಗೆ ಕೊಕ್ ನೀಡಲಾಗಿದ್ದು, ಅವರ ಸ್ಥಾನಕ್ಕೆ ಭುವನೇಶ್ವರ್ ಕುಮಾರ್ ಗೆ ಮರಳಿದ್ದಾರೆ. ಒಟ್ಟು ಐದು ವೇಗಿಗಳ ಪಡೆಯೊಂದಿಗೆ ಭಾರತ ಕಣಕ್ಕಿಳಿದಿದೆ. ಇನ್ನು, ದ. ಆಫ್ರಿಕಾ ತಂಡದಲ್ಲಿ ಭಾರತೀಯ ಮೂಲದ ಕೇಶವ್ ಮಹಾರಾಜ್ ಸ್ಥಾನಕ್ಕೆ ಆಂಡಿಲೆಗೆ ಸ್ಥಾನ ನೀಡಲಾಗಿದೆ. ಉಳಿದಂತೆ ಆಫ್ರಿಕಾ ಯಥಾಸ್ಥಿತಿ ಕಾಯ್ದುಕೊಂಡಿದೆ. ಟಾಸ್ ಗೆದ್ದ ಅದೃಷ್ಟ ಪಂದ್ಯ ಗೆಲ್ಲುವುದರಲ್ಲೂ ಇರುತ್ತಾ ನೋಡೋಣ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments