Webdunia - Bharat's app for daily news and videos

Install App

ಮೊಹಮ್ಮದ್ ಸಿರಾಜ್ ರನ್ನು ಭೇಟಿಯಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Webdunia
ಮಂಗಳವಾರ, 21 ನವೆಂಬರ್ 2023 (17:11 IST)
Photo Courtesy: Twitter
ಹೈದರಾಬಾದ್: ಇತ್ತೀಚೆಗೆ ನಡೆದ ಏಕದಿನ ವಿಶ್ವಕಪ್ ಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ರನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿದ್ದಾರೆ.

ವಿಶ್ವಕಪ್ ಕೂಟ ಮುಗಿಸಿ ತವರಿಗೆ ಬಂದಿಳಿದ ಮೊಹಮ್ಮದ್ ಸಿರಾಜ್ ರನ್ನು ವಿದೇಶಾಂಗ ಸಚಿವೆ ನಿರ್ಮಲಾ ಸೀತಾರಾಮನ್ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ.

ಈ ವೇಳೆ ಭಾರತ ತಂಡ ಮತ್ತು ಸಿರಾಜ್ ಅದ್ಭುತ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಅಲ್ಲದೆ, ವಿಶ್ವಕಪ್ ಫೈನಲ್ ಸೋಲಿಗೆ ಧೃತಿಗೆಡದಂತೆ ಸ್ಥೈರ್ಯ ತುಂಬಿದ್ದಾರೆ. ಅಲ್ಲದೆ ಮುಂದಿನ ಟೂರ್ನಿಗಳಿಗೂ ಶುಭ ಹಾರೈಸಿದ್ದಾರೆ.

ವಿಶ್ವಕಪ್ ಫೈನಲ್ ಸೋಲಿನ ಬಳಿಕ ಪ್ರಧಾನಿ ಮೋದಿ ಭಾರತೀಯ ಡ್ರೆಸ್ಸಿಂಗ್ ರೂಂಗೆ ತೆರಳಿ ಆಟಗಾರರಿಗೆ ಉತ್ಸಾಹ ತುಂಬುವ ಕೆಲಸ ಮಾಡಿದ್ದರು. ಹಲವು ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾ ಮೂಲಕ ಟೀಂ ಇಂಡಿಯಾಗೆ ಬೆಂಬಲ ಸೂಚಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

ಮುಂದಿನ ಸುದ್ದಿ
Show comments