Daily Horoscope

ಕೆಸಿಸಿ ಗೆದ್ದ ಗಂಗಾ ವಾರಿಯರ್ಸ್: ಕಿಚ್ಚ ಸುದೀಪ್ ಗೆ ಸುರೇಶ್ ರೈನಾ ಮೆಚ್ಚುಗೆ

Webdunia
ಭಾನುವಾರ, 26 ಫೆಬ್ರವರಿ 2023 (09:50 IST)
Photo Courtesy: Twitter
ಬೆಂಗಳೂರು: ಈ ಬಾರಿಯ ಕರ್ನಾಟಕ ಚಲನಚಿತ್ರ ಕ್ರಿಕೆಟ್ ಲೀಗ್ ನಲ್ಲಿ ಡಾರ್ಲಿಂಗ್ ಕೃಷ್ಣ ನೇತೃತ್ವದ ಗಂಗಾ ವಾರಿಯರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ತಂಡದಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಆಡಿದ್ದರು. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ನಲ್ಲಿ ಮಿಂಚಿದ ರೈನಾ ಪಂದ್ಯ ಶ್ರೇಷ್ಠರಾದರು. ಎರಡು ದಿನಗಳಾಗಿ ನಡೆದ ಟೂರ್ನಿಯಲ್ಲಿ ಒಟ್ಟು ಆರು ತಂಡಗಳು ಭಾಗಿಯಾಗಿದ್ದವು.

ಪಂದ್ಯದ ಬಳಿಕ ಮಾತನಾಡಿರುವ ಸುರೇಶ್ ರೈನಾ ಕಿಚ್ಚ ಸುದೀಪ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಬಹಳ ದಿನಗಳ ನಂತರ ಚಿನ್ನಸ್ವಾಮಿ ಮೈದಾನದಲ್ಲಿ ಆಡಿದೆ. ಹಳೆಯ ನೆನಪುಗಳು ಮರುಕಳಿಸುವಂತೆ ಮಾಡಿತು. ಇಂತಹದ್ದೊಂದು ಅವಕಾಶ ಕೊಟ್ಟಿದ್ದಕ್ಕೆ ಕಿಚ್ಚ ಸುದೀಪ್ ಭಾಯಿ ಮತ್ತು ಕೆಸಿಸಿ ಆಯೋಜಕರಿಗೆ ಧನ್ಯವಾದಗಳು. ಮುಂದೆಯೂ ಆಡಲು ಬಯಸುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments