Webdunia - Bharat's app for daily news and videos

Install App

ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಯಾಕೆ? ಗಂಗೂಲಿ ಸ್ಪಷ್ಟನೆ

Webdunia
ಶುಕ್ರವಾರ, 10 ಡಿಸೆಂಬರ್ 2021 (09:46 IST)
ಮುಂಬೈ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ್ದು ಯಾಕೆ ಎಂಬ ಪ್ರಶ್ನೆಗೆ ಸ್ವತಃ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಉತ್ತರ ನೀಡಿದ್ದಾರೆ.

ಕೊಹ್ಲಿಯನ್ನು ಪದಚ್ಯುತಗೊಳಿಸಿದ ಮೇಲೆ ಅವರ ಅಭಿಮಾನಿಗಳು ಗಂಗೂಲಿ ಈ ವಿಚಾರದಲ್ಲಿ ಮಧ‍್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದರು. ಐದು ವರ್ಷ ನಾಯಕರಾಗಿದ್ದವರಿಗೆ ಈ ರೀತಿ ಅವಮಾನ ಮಾಡಿದ್ದು ಸರಿಯಲ್ಲ ಎಂದಿದ್ದರು. ಇದರ ಬಗ್ಗೆ ಇದೀಗ ಗಂಗೂಲಿ ಬಾಯ್ಬಿಟ್ಟಿದ್ದಾರೆ.

‘ಕೊಹ್ಲಿ ಟಿ20 ನಾಯಕತ್ವದಿಂದ ಕೆಳಗಿಳಿಯುತ್ತೇನೆ ಎಂದಾಗ ಬೇಡ ಎಂದು ಮನವಿ ಮಾಡಿದ್ದೆವು. ಅವರು ಕೊನೆಗೆ ಕೇವಲ ಟಿ20 ನಾಯಕತ್ವ ತ್ಯಜಿಸಿ ಏಕದಿನ ನಾಯಕತ್ವದಲ್ಲಿ ಉಳಿದುಕೊಂಡರು. ಇದಾದ ಬಳಿಕ ಎರಡೂ ವೈಟ್ ಬಾಲ್ ಕ್ರಿಕೆಟ್ ಮಾದರಿಗೆ ಒಬ್ಬರೇ ನಾಯಕರಿದ್ದರೆ ಸೂಕ್ತ ಎಂದು ಆಯ್ಕೆ ಸಮಿತಿಯೇ ಅವರನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿತು. ಟೆಸ್ಟ್ ತಂಡಕ್ಕೆ ಅವರೇ ನಾಯಕರಾಗಿ ಮುಂದುವರಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments