Webdunia - Bharat's app for daily news and videos

Install App

ಕೋಲ್ಕೊತ್ತಾ ಮೈದಾನದಿಂದ ಪಾಕ್ ನಾಯಕ ಇಮ್ರಾನ್ ಖಾನ್ ಫೋಟೋ ತೆರವುಗೊಳಿಸದ ಗಂಗೂಲಿ ವಿರುದ್ಧ ಆಕ್ರೋಶ

Webdunia
ಗುರುವಾರ, 7 ಮಾರ್ಚ್ 2019 (09:36 IST)
ಕೋಲ್ಕೊತ್ತಾ: ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ರೀತಿಯ ಸಂಬಂಧ ಹಳಸಿದ್ದು, ಭಾರತದ ಬಹುತೇಕ ಮೈದಾನದಿಂದ ಪಾಕಿಸ್ತಾನ ಕ್ರಿಕೆಟಿಗರ ಫೋಟೋಗಳನ್ನು ತೆರವುಗೊಳಿಸಲಾಗಿತ್ತು.


ಆದರೆ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಮಾತ್ರ ಪಾಕ್ ಮಾಜಿ ನಾಯಕ, ಹಾಲಿ ಪ್ರಧಾನಿ ಇಮ್ರಾನ್ ಖಾನ್ ಫೋಟೋ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಇದನ್ನು ತೆರವುಗೊಳಿಸಲು ಪ.ಬಂಗಾಲ ಕ್ರಿಕೆಟ್ ಅಸೋಸಿಯೇಷನ್ ಮುಖ್ಯಸ್ಥ, ಮಾಜಿ ನಾಯಕ ಸೌರವ್ ಗಂಗೂಲಿ ಒಪ್ಪುತ್ತಿಲ್ಲ.

ಹೀಗಾಗಿ ಇದೀಗ ಗಂಗೂಲಿ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಪುಲ್ವಾಮಾ ದಾಳಿ ನಂತರ ಪಾಕ್ ಜತೆಗೆ ಎಲ್ಲಾ ರೀತಿಯ ಕ್ರೀಡಾ ಸಂಬಂಧಕ್ಕೆ ಕತ್ತರಿ ಹಾಕಬೇಕು ಎಂದು ಆಕ್ರೋಶದಿಂದ ಮಾತನಾಡಿದ್ದ ಗಂಗೂಲಿ ಈಗ ಪಾಕ್ ನಾಯಕನ ಫೋಟೋ ಕಿತ್ತು ಹಾಕಲು ವಿರೋಧಿಸುತ್ತಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ವಿವಾದವಾಗಿ ಮಾರ್ಪಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

KL Rahul: ಕೆಎಲ್ ರಾಹುಲ್ ವೃತ್ತ ಎಳೆದ ಮೇಲೆಯೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಗತಿಯಾಗಿದ್ದು

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ಮುಂಬೈ ಇಂಡಿಯನ್ಸ್‌ ಎಂಟ್ರಿ

IPL 2025: ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಫೀಲ್ಡಿಂಗ್‌ ಆಯ್ಕೆ: ಯಾರಿಗೆ ಸಿಗುತ್ತೆ ಪ್ಲೇ ಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments