Webdunia - Bharat's app for daily news and videos

Install App

ಕೊವಿಡ್ ವ್ಯಾಕ್ಸಿನ್ ಹಾಕಿಸದೇ ಇನ್ನೆಲ್ಲೂ ಹೋಗಲ್ಲ ಎಂದ ಗಂಗೂಲಿ

Webdunia
ಮಂಗಳವಾರ, 9 ಮಾರ್ಚ್ 2021 (09:43 IST)
ಕೋಲ್ಕೊತ್ತಾ: ಕೊರೋನಾಗೆ ವ್ಯಾಕ್ಸಿನ್ ಹಾಕಿಸಿಕೊಳ್ಳದೇ ಇನ್ನು ಎಲ್ಲೂ ಹೋಗಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.


ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ನೋಡಲು ಅಹಮ್ಮದಾಬಾದ್ ಗೆ ಹೋಗುವ ಆಸೆಯಿದೆ. ಆದರೆ ಕೊವಿಡ್ ವ್ಯಾಕ್ಸಿನ್ ಪಡೆಯದೇ ಇನ್ನೆಲ್ಲೂ ಪ್ರಯಾಣ ಮಾಡಲ್ಲ ಎಂದು ಗಂಗೂಲಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಗಂಗೂಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಅವರಿಗೆ 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರ ಕ್ಯಾಟಗರಿಯಲ್ಲಿ ಗಂಗೂಲಿ ವ್ಯಾಕ್ಸಿನ್ ಪಡೆದುಕೊಳ್ಳಬಹುದಾಗಿದೆ. ಟೆಸ್ಟ್ ಸರಣಿಯಲ್ಲಿ ಅನಾರೋಗ್ಯದ ಕಾರಣದಿಂದ ನನಗೆ ವಿಮಾನ ಪ್ರಯಾಣ ಮಾಡಲು ವೈದ್ಯರು ಅನುಮತಿ ನೀಡಿರಲಿಲ್ಲ. ಈಗ ಆರೋಗ್ಯವಾಗಿದ್ದೇನೆ. ಮೊದಲು ವ್ಯಾಕ್ಸಿನ್ ಪಡೆದುಕೊಳ್ಳುತ್ತೇನೆ. ಬಳಿಕವಷ್ಟೇ ಪ್ರಯಾಣ ಮಾಡಲಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.

ಮಾರ್ಚ್ 12 ರಿಂದ ಅಹಮ್ಮದಾಬಾದ್ ನಲ್ಲಿ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿ ವೇಳೆ ಗಂಗೂಲಿ ಮೈದಾನದಲ್ಲಿ ಉಪಸ್ಥಿತರಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments