ಹೊಗೆಯನ್ನೂ ಲೆಕ್ಕಿಸದೇ ಆಡಿದ್ದಕ್ಕೆ ಭಾರತ-ಬಾಂಗ್ಲಾ ಕ್ರಿಕೆಟಿಗರಿಗೆ ಥ್ಯಾಂಕ್ಸ್ ಹೇಳಿದ ಗಂಗೂಲಿ

Webdunia
ಸೋಮವಾರ, 4 ನವೆಂಬರ್ 2019 (09:49 IST)
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೊದಲ ಟಿ20 ಪಂದ್ಯದಲ್ಲಿ ದೆಹಲಿಯ ಹೊಗೆಯುಕ್ತ ವಾತಾವರಣದಲ್ಲೂ ಆಡಿದ್ದಕ್ಕೆ ಉಭಯ ತಂಡಗಳ ಕ್ರಿಕೆಟಿಗರಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಸಲ್ಲಿಸಿದ್ದಾರೆ.


ಇಡೀ ದೆಹಲಿಯೇ ದಟ್ಟ ಹೊಗೆಯ ವಾತಾವರಣದಿಂದಾಗಿ ಉಸಿರಾಡಲೂ ಕಷ್ಟಪಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಆಡುವುದು ನಿಜಕ್ಕೂ ಕಷ್ಟವೇ. ಹಾಗಿದ್ದರೂ ಯಾವುದನ್ನೂ ಲೆಕ್ಕಿಸದೇ ಆಡಿದ್ದಕ್ಕೆ ಉಭಯ ತಂಡದ ಆಟಗಾರರಿಗೆ ಗಂಗೂಲಿ ಟ್ವಿಟರ್ ಮೂಲಕ ಥ್ಯಾಂಕ್ಸ್ ಹೇಳಿದ್ದಾರೆ.

‘ಇಂತಹ ಕಠಿಣ ಪರಿಸ್ಥಿತಿಯಲ್ಲಿ ಆಡಿದ್ದಕ್ಕೆ ಟೀಂ ಇಂಡಿಯಾ, ರೋಹಿತ್ ಶರ್ಮಾ ಮತ್ತು ಬಾಂಗ್ಲಾ ಕ್ರಿಕೆಟಿಗರಿಗೆ ಧನ್ಯವಾದಗಳು. ಬಾಂಗ್ಲಾ ನಿಜಕ್ಕೂ ಚೆನ್ನಾಗಿ ಆಡಿತು’ ಎಂದು ಗಂಗೂಲಿ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments