Webdunia - Bharat's app for daily news and videos

Install App

ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಅಸಮದಾನ!

Webdunia
ಶುಕ್ರವಾರ, 12 ನವೆಂಬರ್ 2021 (15:28 IST)
ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಬಳಗದಲ್ಲಿ ಯುವ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಕೂಡ ಸ್ಥಾನ ಪಡೆದಿದ್ದಾರೆ.
ಆದ್ರೆ ಅಯ್ಯರ್ ಆಯ್ಕೆ ಬಗ್ಗೆ ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪ್ರಶ್ನೆ ಮಾಡಿದ್ದಾರೆ. ನನ್ನ ಪ್ರಕಾರ ವೆಂಕಟೇಶ್ ಅಯ್ಯರ್ರನ್ನ ಆಯ್ಕೆ  ಮಾಡಿದ್ದು ತಪ್ಪು. ಐಪಿಎಲ್ನ 5-6 ಪಂದ್ಯಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ವೆಂಕಟೇಶ್ ಅಯ್ಯರ್ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇದು ಸರಿಯಲ್ಲ. ಅಯ್ಯರ್ನನ್ನ ಆಯ್ಕೆ ಮಾಡುವುದಾದರೆ, ಶಿವಂ ದುಬೆ ಅವರನ್ನ ಆಯ್ಕೆ ಮಾಡ್ಬೋದಲ್ಲ ಅಂತ ಗೌತಮ್ ಗಂಭೀರವಾದ ಪ್ರಶ್ನೆ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCBvsLSG match live: ಫಾರ್ಮ್ ನಲ್ಲೇ ಇರದ ರಿಷಭ್ ಪಂತ್ ಗೆ ಆರ್ ಸಿಬಿ ಕಂಡು ಮೈಮೇಲೆ ಅದೇನು ಬಂತೋ

Digvesh Rathi: ಕೊಹ್ಲಿ ಮುಂದೆ ನೋಟ್ ಬುಕ್ ಸ್ಟೈಲ್ ಸೆಲೆಬ್ರೇಷನ್ ಇರುತ್ತಾ ಎಂದಿದ್ದಕ್ಕೆ ದಿಗ್ವೇಶ್ ರಾಠಿ ಹೇಳಿದ್ದೇನು video

IPL 2025: ನಿರ್ಣಾಯಕ ಪಂದ್ಯಕ್ಕೂ ಮುನ್ನ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ: ಹೊಸ ದಾಖಲೆ ಬರೆದ ಬೆಂಗಳೂರು ತಂಡ

RCB vs LSG match: ಲಕ್ನೋ ವಿರುದ್ಧ ಇಂದು ಆರ್ ಸಿಬಿ ಸೋಲುವಂತೆಯೇ ಇಲ್ಲ

RCB vs LSG match: ತಾಕತ್ತಿದ್ದರೆ ದಿಗ್ವೇಶ್ ರಾಠಿ ಕೊಹ್ಲಿ ವಿಕೆಟ್ ತೆಗೆದು ಹೀಗೆ ಸಂಭ್ರಮಿಸಲಿ ನೋಡೋಣ

ಮುಂದಿನ ಸುದ್ದಿ
Show comments