Webdunia - Bharat's app for daily news and videos

Install App

ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಅಸಮದಾನ!

Webdunia
ಶುಕ್ರವಾರ, 12 ನವೆಂಬರ್ 2021 (15:28 IST)
ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಬಳಗದಲ್ಲಿ ಯುವ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಕೂಡ ಸ್ಥಾನ ಪಡೆದಿದ್ದಾರೆ.
ಆದ್ರೆ ಅಯ್ಯರ್ ಆಯ್ಕೆ ಬಗ್ಗೆ ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪ್ರಶ್ನೆ ಮಾಡಿದ್ದಾರೆ. ನನ್ನ ಪ್ರಕಾರ ವೆಂಕಟೇಶ್ ಅಯ್ಯರ್ರನ್ನ ಆಯ್ಕೆ  ಮಾಡಿದ್ದು ತಪ್ಪು. ಐಪಿಎಲ್ನ 5-6 ಪಂದ್ಯಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ವೆಂಕಟೇಶ್ ಅಯ್ಯರ್ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇದು ಸರಿಯಲ್ಲ. ಅಯ್ಯರ್ನನ್ನ ಆಯ್ಕೆ ಮಾಡುವುದಾದರೆ, ಶಿವಂ ದುಬೆ ಅವರನ್ನ ಆಯ್ಕೆ ಮಾಡ್ಬೋದಲ್ಲ ಅಂತ ಗೌತಮ್ ಗಂಭೀರವಾದ ಪ್ರಶ್ನೆ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments