Webdunia - Bharat's app for daily news and videos

Install App

ಧೋನಿಗಿಂತ ದೇಶ ದೊಡ್ಡದು: ಮಹಿ ವಿರುದ್ಧ ಗೌತಮ್ ಗಂಭೀರ್ ಟಾಂಗ್’

Webdunia
ಮಂಗಳವಾರ, 1 ಅಕ್ಟೋಬರ್ 2019 (09:13 IST)
ನವದೆಹಲಿ: ಟೀಂ ಇಂಡಿಯಾದಿಂದ ಹಿರಿಯ ವಿಕೆಟ್ ಕೀಪರ್ ಧೋನಿ ನಿವೃತ್ತಿಯಾಗಬೇಕೋ ಬೇಡವೋ ಎಂಬ ಚರ್ಚೆಗಳ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಅಭಿಪ್ರಾಯ ಹೇಳಿದ್ದಾರೆ.


ಧೋನಿ ನಿವೃತ್ತಿಯಾಗುವುದು ಬೇಡ ಎನ್ನುವರರಿಗೆ ಗಂಭೀರ್ ಟಾಂಗ್ ಕೊಟ್ಟಿದ್ದಾರೆ. ಧೋನಿ ಮತ್ತು ಕೊಹ್ಲಿ ಮೇಲೆ ಗಂಭೀರ್ ಆಗಾಗ ಕಿಡಿ ಕಾರುತ್ತಲೇ ಇರುತ್ತಾರೆ. ಇದೀಗ ಧೋನಿಗಿಂತ ದೇಶವೇ ದೊಡ್ಡದು ಎನ್ನುವ ಮೂಲಕ ಧೋನಿ ನಿವೃತ್ತಿಯಾಗಲಿ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ನಿವೃತ್ತಿ ಎನ್ನುವುದು ಪ್ರತಿಯೊಬ್ಬ ಆಟಗಾರನ ವೈಯಕ್ತಿಕ ನಿರ್ಧಾರ. ಹಾಗಿದ್ದರೂ ಭವಿಷ್ಯದ ಬಗ್ಗೆಯೂ ಯೋಚಿಸಬೇಕಾಗುತ್ತದೆ. ಧೋನಿ ವಿಚಾರದಲ್ಲೂ ಇದೇ ರೀತಿ, ಭವಿಷ್ಯದ ದೃಷ್ಟಿಯಿಂದ ಹೊಸಬರಿಗೆ ಅವಕಾಶ ನೀಡಬೇಕಾಗಿದೆ. ಕೊಹ್ಲಿಯಿರಲಿ, ಯಾರೇ ನಾಯಕನಾಗಿರಲಿ, ಧೋನಿ ಬಳಿ ನೀವು ಮುಂದಿನ ವಿಶ್ವಕಪ್ ತಂಡದಲ್ಲಿರಲ್ಲ ಎಂದು ಹೇಳುವ ಧೈರ್ಯ ಮಾಡಬೇಕು. ಅಂತಿಮವಾಗಿ ಒಬ್ಬ ಆಟಗಾರನಿಗಿಂತ ದೇಶ, ತಂಡ ಮುಖ್ಯ’ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments