Gautam Gambhir: ಗೌತಮ್ ಗಂಭೀರ್ ಪಿಎಯಿಂದಲೇ ಕಿರಿಕ್: ಇರಬಾರದ ಜಾಗದಲ್ಲೆಲ್ಲಾ ಇರ್ತಾರೆ

Krishnaveni K
ಬುಧವಾರ, 15 ಜನವರಿ 2025 (11:03 IST)
ಮುಂಬೈ: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪರ್ಸನಲ್ ಸೆಕ್ರೆಟರಿ (ಪಿಎ) ವಿರುದ್ಧ ಬಿಸಿಸಿಐ ಅಧಿಕಾರಿಗಳೇ ಸಿಟ್ಟಾಗಿದ್ದಾರೆ. ಇರಬಾರದ ಜಾಗದಲ್ಲೆಲ್ಲಾ ಇರ್ತಾರೆ ಎಂಬ ಆರೋಪ ಕೇಳಿಬಂದಿದೆ.

ಗೌತಮ್ ಗಂಭೀರ್ ಪಿಎ ಗೌರವ್ ಅರೋರ ಟೀಂ ಇಂಡಿಯಾದಲ್ಲಿ ತಮ್ಮದಲ್ಲದ ಅಧಿಕಾರ ದುರ್ಬಳಕೆ ಮಾಡುತ್ತಿದ್ದಾರೆ. ಗಂಭೀರ್ ಹೋದಲ್ಲೆಲ್ಲಾ ತಾವೂ ಮೂಗು ತೂರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಟೀಂ ಇಂಡಿಯಾ ಆಯ್ಕೆ ಸಮಿತಿಗೆ ಮೀಸಲಾದ ಕಾರನ್ನು ಬಳಸುತ್ತಾರೆ. ಆಯ್ಕೆ ಸಮಿತಿ ಜೊತೆ ಗಂಭೀರ್ ಮಾತುಕತೆ ನಡೆಸುವಾಗ ಪಿಎ ಕೂಡಾ ಇರ್ತಾರೆ. ಪಂದ್ಯ ನಡೆಯುವಾಗ ವಿಐಪಿ ಬಾಕ್ಸ್ ನಲ್ಲಿ ಹೋಗಿ ಕುಳಿತಿರುತ್ತಾರೆ. ತಂಡದ ಆಟಗಾರರಿರುವ ಹೋಟೆಲ್ ಕೊಠಡಿಗೆ ನುಗ್ಗುತ್ತಾರೆ. ಅವರಿಂದಾಗಿ ಪ್ರೈವೆಸಿಯೇ ಇಲ್ಲದಂತಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಟೀಂ ಇಂಡಿಯಾ ಆಟಗಾರರಲ್ಲೂ ಅಸಮಾಧಾನಗಳಿವೆ ಎಂದು ಹೇಳಲಾಗಿತ್ತು. ಆಸ್ಟ್ರೇಲಿಯಾ ಸರಣಿಯ ವೇಳೆ ಕೆಲವು ಆಟಗಾರರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಆ ವರದಿಗಳು ಸಾಬೀತಾದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments