Webdunia - Bharat's app for daily news and videos

Install App

ಚಿನ್ನಸ್ವಾಮಿ ಪ್ರೇಕ್ಷಕರಿಗೆ ಸೈಲೆನ್ಸ್ ಎಂದ ಗೌತಮ್ ಗಂಭೀರ್!

Webdunia
ಮಂಗಳವಾರ, 11 ಏಪ್ರಿಲ್ 2023 (09:58 IST)
Photo Courtesy: Twitter
ಬೆಂಗಳೂರು: ಐಪಿಎಲ್ 2023 ರ ಲಕ್ನೋ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಯ ಎಸೆತದಲ್ಲಿ ಸೋತಿದೆ.

ಥ್ರಿಲ್ಲರ್ ಪಂದ್ಯದಲ್ಲಿ ಗೆದ್ದ ಬಳಿಕ ಲಕ್ನೋ ಕೋಚ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಮೈದಾನದ ಪ್ರೇಕ್ಷಕರನ್ನು ಉದ್ದೇಶಿಸಿ ‘ಸೈಲೆನ್ಸ್’ ಎಂದು ಅಗ್ರೆಸಿವ್ ಆಗಿ ಸನ್ನೆ ಮಾಡಿದ್ದಾರೆ.

ಕೊನೆಯ ಓವರ್ ನಲ್ಲಿ 4 ರನ್ ಬೇಕಾಗಿದ್ದಾಗ ಇಡೀ ಮೈದಾನದಲ್ಲಿದ್ದ ಪ್ರೇಕ್ಷಕರು ಆರ್ ಸಿಬಿ ಎಂದು ಕೂಗಿ ತವರಿನ ತಂಡಕ್ಕೆ ಪ್ರೋತ್ಸಾಹ ಕೊಡುತ್ತಿತ್ತು. ಹೀಗಾಗಿ ಪಂದ್ಯ ಮುಗಿದ ಬಳಿಕ ಗಂಭೀರ್ ಫ್ಯಾನ್ಸ್ ಗೆ ಸೈಲೆಂಟ್ ಆಗಿರಿ ಎಂದು ಸನ್ನೆ ಮಾಡಿದ್ದಾರೆ. ಗಂಭೀರ್ ವರ್ತನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments