Webdunia - Bharat's app for daily news and videos

Install App

ಮೈದಾನದಲ್ಲಿ ಮತ್ತೆ ಕಿತ್ತಾಟ: ಶ್ರೀಶಾಂತ್ ಜೊತೆ ಗಂಭೀರ್ ಜಗಳ

Webdunia
ಗುರುವಾರ, 7 ಡಿಸೆಂಬರ್ 2023 (09:55 IST)
ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಈಗ ಮತ್ತೆ ಕ್ರಿಕೆಟ್ ಕಣದಲ್ಲಿ ಜಗಳ ಮಾಡಿಕೊಂಡು ಸುದ್ದಿಯಾಗಿದ್ದಾರೆ.

ಗಂಭೀರ್ ಲೆಜೆಂಡ್ಸ್ ಕ್ರಿಕೆಟ್ ಲೀಗ್ ನಲ್ಲಿ ಇಂಡಿಯಾ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದಾರೆ. ಬುಧವಾರ ಗುಜರಾತ್ ಜೈಂಟ್ಸ್ ತಂಡದ ವಿರುದ್ಧ ಪಂದ್ಯ ನಡೆದಿತ್ತು. ಈ ವೇಳೆ ಗುಜರಾತ್ ತಂಡದ ವೇಗಿ ಎಸ್. ಶ್ರೀಶಾಂತ್ ಜೊತೆ ಗಂಭೀರ್ ವಾಗ್ವಾದ ನಡೆಸಿದ್ದಾರೆ.

ಇಬ್ಬರೂ ಆನ್ ಫೀಲ್ಡ್ ಘರ್ಷಣೆಗೆ ಹೆಸರುವಾಸಿ. ಶ್ರೀಶಾಂತ್ ಮೊದಲ ಎಸೆತದಲ್ಲಿ ಗಂಭೀರ್ ಸಿಕ್ಸರ್ ಸಿಡಿಸಿದರು. ಬಳಿಕ ಎರಡನೇ ಎಸೆತದಲ್ಲಿ ಬೌಂಡರಿ ಚಚ್ಚಿದರು. ಮೂರನೇ ಎಸೆತದಲ್ಲಿ ರನ್ ಬರಲಿಲ್ಲ. ಆಗ ಶ್ರೀಶಾಂತ್ ಕೆಣಕಿದ್ದಾರೆ.

ಇದು ಗಂಭೀರ್ ಗೆ ಸಿಟ್ಟು ತರಿಸಿದೆ. ಈ ವೇಳೆ ಇಬ್ಬರೂ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ಅಂಪಾಯರ್ ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments