Webdunia - Bharat's app for daily news and videos

Install App

ಭಾರತದ ಬ್ಯಾಟ್ಸ್‌ಮನ್‌ಗಳು ಪಲಾಯನವಾದಿಗಳು : ಗವಾಸ್ಕರ್ ಟೀಕೆ

Webdunia
ಶನಿವಾರ, 31 ಜನವರಿ 2015 (16:23 IST)
ಭಾರತದ ಪ್ರಸಿದ್ಧ ಮಾಡಿ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಭಾರತದ ತಂಡದ ಬ್ಯಾಟ್ಸ್‌ಮನ್‌ಗಳನ್ನ ಟೀಕಿಸಿದ್ದು, ಪಲಾಯನವಾದಿಗಳು ಎಂದು ಬಣ್ಣಿಸಿದ್ದಾರೆ.ಇಂಗ್ಲೆಂಡ್ ವಿರುದ್ಧ ಭಾರತದ ಸೋಲನ್ನು ಉದಾಹರಿಸಿದ ಅವರು, ಬಹುಮಟ್ಟಿನ ಆಟಗಾರರು ಪಲಾಯನವಾದಿಗಳಾಗಿದ್ದು, ಇನ್ನೊಂದು ಕೊನೆಯಲ್ಲಿ ಉಳಿದಿರಲು ತೃಪ್ತಿಪಡುತ್ತಾರೆ ಅಥವಾ ಅಬ್ಬರದ ಬ್ಯಾಟಿಂಗ್‌ಗೆ ಯತ್ನಿಸಿ ಔಟಾಗುತ್ತಾರೆ ಎಂದು ಗವಾಸ್ಕರ್ ಹೇಳಿದ್ದಾರೆ.

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಫಾರಂ ಕುಸಿದಿದ್ದು, ಮೇಲಿನ ಕ್ರಮಾಂಕದಲ್ಲಿ ಉತ್ತಮ ಆರಂಭ ನೀಡಲು ವಿಫಲರಾಗಿರುವುದರಿಂದ ತಂಡದ ಮುಖ್ಯ ಖಳನಾಯಕ ಎನಿಸಿದ್ದಾರೆ.

ಎಡಗೈ ಆಟಗಾರ 10 ಇನ್ನಿಂಗ್ಸ್‌ನಲ್ಲಿ ಕೇವಲ 150 ರನ್ ಸ್ಕೋರ್ ಮಾಡಿದ್ದು, ವಿಶ್ವ ಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಮೂಡಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments