Webdunia - Bharat's app for daily news and videos

Install App

ಗುಜರಾತ್ ರಣಜಿ ಕ್ರಿಕೆಟ್ ಕಿರೀಟಧಾರಿಯಾಗಲು ಇನ್ನೂ ಕೆಲವೇ ಹೆಜ್ಜೆ

Webdunia
ಶುಕ್ರವಾರ, 13 ಜನವರಿ 2017 (20:00 IST)
ಇಂಧೋರ್: 65 ವರ್ಷಗಳ ನಂತರ ರಣಜಿ ಟ್ರೋಫಿ ಫೈನಲ್ ತಲುಪಿರುವ ಗುಜರಾತ್ ಕ್ರಿಕೆಟ್ ತಂಡ, ಟ್ರೋಫಿ ಗೆಲ್ಲಲು ಇನ್ನು ಕೆಲವೇ ಹೆಜ್ಜೆಗಳ ದೂರದಲ್ಲಿದೆ. ಮುಂಬೈ ವಿರುದ್ಧ ಗೆಲುವಿಗೆ ಇನ್ನು 265 ರನ್ ಗಳಸಿದರೆ ಸಾಕು.


ದಿನದಂತ್ಯಕ್ಕೆ ಗುಜರಾತ್ ವಿಕೆಟ್ ನಷ್ಟವಿಲ್ಲದೇ47 ರನ್ ಗಳಿಸಿದೆ. ಪ್ರಿಯಾಂಕ್ ಪಂಚಾಲ್ 37 ರನ್ ಗಳಿಸಿ ಕ್ರೀಸ್ ನಲ್ಲಿದ್ದರೆ, ಸಮಿತ್ ಗೊಹೆಲ್ 8 ರನ್ ಗಳಿಸಿ ಅವರಿಗೆ ಸಾಥ್ ನೀಡಲಿದ್ದಾರೆ. ಇದಕ್ಕೂ ಮೊದಲು ದ್ವಿತೀಯ ಇನಿಂಗ್ಸ್ ನಲ್ಲಿ ಮುಂಬೈ 411 ರನ್ ಗಳಿಸಿ ಆಲೌಟ್ ಆಯಿತು.

ಮೊದಲ ಇನಿಂಗ್ಸ್ ನಲ್ಲಿ ಇನಿಂಗ್ಸ್ ಹಿನ್ನಡೆ ಅನುಭವಿಸಿದ್ದು, ಮುಂಬೈಗೆ ನಷ್ಟವಾಯಿತು. ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಹಿರಿಯ ಆಟಗಾರ ಅಭಿಷೇಕ್ ನಾಯರ್ 91 ರನ್ ಗಳಿಸಿ ತಂಡಕ್ಕೆ ನೆರವಾದರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಕ್ಕೇ ಪೈಪೋಟಿಯುತ ಮೊತ್ತ ಕಲೆ ಹಾಕಲು ಸಾಧ್ಯವಾಯಿತು.

ಆದರೆ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುತ್ತಿರುವ ಗುಜರಾತ್ ತಪ್ಪು ಮಾಡುವ ಲಕ್ಷಣ ಕಾಣುತ್ತಿಲ್ಲ. ಈ ಬಾರಿ ರಣಜಿ ಗೆದ್ದು ಇತಿಹಾಸ ಬರೆಯುವ ಉತ್ಸಾಹದಲ್ಲಿ ಪಾರ್ಥಿವ್ ಪಟೇಲ್ ಪಡೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments