Webdunia - Bharat's app for daily news and videos

Install App

ಹನುಮ ವಿಹಾರಿ ಔಟ್ ತೀರ್ಪಿನ ಸುತ್ತ ಸುತ್ತಿಕೊಂಡ ವಿವಾದ

Webdunia
ಶುಕ್ರವಾರ, 4 ಜನವರಿ 2019 (15:43 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಹನುಮ ವಿಹಾರಿಗೆ ನೀಡಿದ ಔಟ್ ತೀರ್ಪು ಈಗ ವಿವಾದಕ್ಕೀಡಾಗಿದೆ.


ಕೆಳ ಕ್ರಮಾಂಕದಲ್ಲಿ ಆಡಲಿಳಿದ ವಿಹಾರಿ 42 ರನ್ ಗಳಿಸಿದಾಗ ನಥನ್ ಲಿಯನ್ ಬೌಲಿಂಗ್ ನಲ್ಲಿ ಕ್ಯಾಚ್ ಔಟ್ ಆದರು. ಆದರೆ ಈ ತೀರ್ಪು ಈಗ ವಿವಾದಕ್ಕೀಡಾಗಿದೆ.

ಆದರೆ ಅಂಪಾಯರ್ ಕೂಡಲೇ ಔಟ್ ನೀಡಿದಾಗ ಅನುಮಾನಗೊಂಡ ಹನುಮ ವಿಹಾರಿ ರಿವ್ಯೂಗೆ ಮನವಿ ಮಾಡಿದರು. ಆದರೆ ರಿವ್ಯೂನಲ್ಲೂ ಬಾಲ್ ಬ್ಯಾಟಿಗ್ ತಾಗಿದೆಯೇ ಎಂಬುದು ಸರಿಯಾಗಿ ಸ್ಪಷ್ಟವಾಗಲಿಲ್ಲ. ಆದರೆ ಔಟ್ ತೀರ್ಪು ನೀಡಲಾಯಿತು. ಈಗ ಆ ತೀರ್ಪಿನ ಬಗ್ಗೆ ಚರ್ಚೆ ಆರಂಭವಾಗಿದ್ದು, ಆಸೀಸ್ ನ ಮಾಜಿ ಕ್ರಿಕೆಟಿಗರಾದ ಮೈಕಲ್ ಕ್ಲಾರ್ಕ್, ಮೈಕ್ ಹಸ್ಸಿ ಕೂಡಾ ಅನುಮಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಮುಂದಿನ ಸುದ್ದಿ
Show comments