ಟೀಂ ಇಂಡಿಯಾವನ್ನು ಕಾಪಾಡಿದ ‘ಹನುಮ’

Webdunia
ಭಾನುವಾರ, 9 ಸೆಪ್ಟಂಬರ್ 2018 (17:34 IST)
ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೂರನೇ ದಿನ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿದೆ.

ನಿನ್ನೆ 6 ವಿಕೆಟ್ ಕಳೆದುಕೊಂಡು 174 ಕ್ಕೆ ದಿನದಾಟ ಮುಗಿಸಿದ್ದ ಭಾರತಕ್ಕೆ ಇಂದು ಕೆಲ ಹೊತ್ತು ಹನುಮ ವಿಹಾರಿ ಮತ್ತು ರವೀಂದ್ರ ಜಡೇಜಾ ಉತ್ತಮ ಜತೆಯಾಟವಾಡಿ ಚೇತರಿಕೆ ನೀಡಿದರು. ಚೊಚ್ಚಲ ಪಂದ್ಯದಲ್ಲಿ (56) ಅರ್ಧಶತಕ ಗಳಿಸಿದ ಹನುಮ ವಿಹಾರಿ ನಂತರ ಮೊಯಿನ್ ಅಲಿಗೆ ವಿಕೆಟ್ ಒಪ್ಪಿಸಿದರು.

ಇದಾದ ಬಳಿಕ ಇಶಾಂತ್ ಶರ್ಮಾ ಜತೆಗೂಡಿದ ರವೀಂದ್ರ ಜಡೇಜಾ ಇದೀಗ 41 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಾಗಿದ್ದರೂ ಇಂಗ್ಲೆಂಡ್ ನ ಮೊದಲ ಇನಿಂಗ್ಸ್ ಮೊತ್ತ ದಾಟಲು ಟೀಂ ಇಂಡಿಯಾಗೆ ಇನ್ನೂ92 ರನ್ ಗಳ ಅವಶ್ಯಕತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments