Webdunia - Bharat's app for daily news and videos

Install App

ಸಿಡ್ನಿ ಟೆಸ್ಟ್ ಬಳಿಕ ಹನುಮ ವಿಹಾರಿಗೆ ರಾಹುಲ್ ದ್ರಾವಿಡ್ ರಿಂದ ಬಂದ ಸಂದೇಶವೇನು ಗೊತ್ತಾ?

Webdunia
ಶುಕ್ರವಾರ, 22 ಜನವರಿ 2021 (08:11 IST)
ಮುಂಬೈ: ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ನೋವಿನ ನಡುವೆಯೂ ಒಂದು ದಿನ ಭರ್ತಿ ನಿಂತು ತಂಡವನ್ನು ಸೋಲಿನಿಂದ ಕಾಪಾಡಿದ ಬಳಿಕ ಗುರು ರಾಹುಲ್ ದ್ರಾವಿಡ್ ತಮಗೆ ಸಂದೇಶ ಕಳುಹಿಸಿದ್ದರ ಬಗ್ಗೆ ಹನುಮ ವಿಹಾರಿ ಬಹಿರಂಗಪಡಿಸಿದ್ದಾರೆ.

 

ಎ ತಂಡದಲ್ಲಿ ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿದ್ದ ಹನುಮ ವಿಹಾರಿ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ವೀರೋಚಿತ ಪ್ರದರ್ಶನ ನೀಡಿದ ಬಳಿಕ ಮೆಸೇಜ್ ಮಾಡಿದ್ದರಂತೆ. ಈ ಬಗ್ಗೆ ಮಾತನಾಡಿರುವ ವಿಹಾರಿ ‘ಅವರೆಷ್ಟು ಒಳ್ಳೆಯ ವ್ಯಕ್ತಿ ಎಂದರೆ ಸಿಡ್ನಿ ಟೆಸ್ಟ್ ಬಳಿಕ ನನಗೆ ‘ತುಂಬಾ ಚೆನ್ನಾಗಿ ಆಡಿದೆ. ವೆಲ್ ಡನ್’ ಎಂದು ಮೆಸೇಜ್ ಮಾಡಿ ಅಭಿನಂದಿಸಿದರು’ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments