ಪಾಕ್‌ನ ಅರ್ಷದ್‌ರನ್ನು ಆಹ್ವಾನಿಸಿದ್ದಕ್ಕೆ ತರಾಟೆ, ನಿಂದನೆ, ಟೀಕೆ: ಬೇಸರ ವ್ಯಕ್ತಪಿಡಿಸಿದ ಜಾವೆಲಿನ್ ತಾರೆ ನೀರಜ್ ಚೋಪ್ರಾ

Sampriya
ಶುಕ್ರವಾರ, 25 ಏಪ್ರಿಲ್ 2025 (17:33 IST)
Photo Credit X
ನವದೆಹಲಿ: ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ನೀರಾಜ್‌ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಥ್ರೋ ಸ್ಪರ್ಧೆಗೆ ಬರುವಂತೆ ಒಲಿಂಪಿಕ್ ಚಾಂಪಿಯನ್ ಪಾಕ್‌ನ ಅರ್ಷದ್ ನದೀಮ್ ಅವರನ್ನು ಆಹ್ವಾನಿಸಿದ್ದಕ್ಕೆ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿದ್ದರು.

ಮೇ 24 ರಂದು ಬೆಂಗಳೂರಿನ  ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ಕಾರ್ಯಕ್ರಮಕ್ಕೆ ಅರ್ಷದ್ ಅವರನ್ನು ನೀರಜ್ ಚೋಪ್ರಾ ಅವರು ಆಹ್ವಾನಿಸಿದ್ದರು. ಇದೀಗ ಈ ವಿಚಾರಕ್ಕೆ ನೀರಜ್ ಚೋಪ್ರಾ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಈ ವಿಚಾರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ದಾಳಿಯ ಮೊದಲೇ ಅರ್ಷಾದ್ ಅವರನ್ನು ಆಹ್ವಾನಿಸಲಾಗಿತ್ತು. ಈ ದುರಂತದ ಬಳಿಕ ಅರ್ಷದ್ ಭಾಗವಹಿಸುವಿಕೆಯು "ಸಂಪೂರ್ಣವಾಗಿ ಪ್ರಶ್ನೆಯಾಗಿ ಉಳಿದಿದೆ.

ನಾನು ಸಾಮಾನ್ಯವಾಗಿ ಕಡಿಮೆ ಪದಗಳ ಮನುಷ್ಯ, ಆದರೆ ಇದರರ್ಥ ನಾನು ತಪ್ಪು ಎಂದು ನಂಬುವದಕ್ಕೆ ವಿರುದ್ಧವಾಗಿ ಮಾತನಾಡುವುದಿಲ್ಲ-ವಿಶೇಷವಾಗಿ ನಮ್ಮ ದೇಶದ ಮೇಲಿನ ನನ್ನ ಪ್ರೀತಿ ಮತ್ತು ನನ್ನ ಕುಟುಂಬದ ಗೌರವ ಮತ್ತು ಗೌರವವನ್ನು ಪ್ರಶ್ನಿಸಲು ಬಂದಾಗ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಏನು ಡೆಡಿಕೇಷನ್ ಗುರೂ.. ಕೈಗೆಲ್ಲಾ ಗಾಯ ಮಾಡಿಕೊಂಡು ಆಡಿದ ರೋಹಿತ್ ಶರ್ಮಾ

IND vs AUS: ಮೈದಾನದಲ್ಲೇ ನಿವೃತ್ತಿಯ ಸೂಚನೆ ನೀಡಿದ್ರಾ ವಿರಾಟ್ ಕೊಹ್ಲಿ: ವೈರಲ್ ಆದ ವಿಡಿಯೋ

IND vs AUS ODI: ಸತತ ಎರಡನೇ ಬಾರಿ ಡಕ್ ಔಟ್ ಆದ್ರೂ ಬ್ಯಾಟ್ ಮೇಲೆತ್ತಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾಕ್ಕೆ ಮಾತ್ರವಲ್ಲ, ಭಾರತ ಮಹಿಳಾ ತಂಡಕ್ಕೂ ಇಂದು ವಿಶೇಷ ದಿನ

IND vs AUS ODI: ಟಾಸ್ ಗೆದ್ದ ಆಸ್ಟ್ರೇಲಿಯಾ, ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ

ಮುಂದಿನ ಸುದ್ದಿ
Show comments