Webdunia - Bharat's app for daily news and videos

Install App

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

Krishnaveni K
ಶನಿವಾರ, 28 ಜೂನ್ 2025 (21:28 IST)
Photo Credit: X
ಬೆಂಗಳೂರು: ಆರ್ ಸಿಬಿ ತಂಡದ ಪ್ರಮುಖ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಮಾಡಿದ ಆರೋಪ ಕೇಳಿಬಂದಿದ್ದು ಈ ಸಂಬಂಧ ಮಹಿಳೆ ಸಿಎಂಗೆ ದೂರು ನೀಡಿದ್ದಾಳೆ.

ಉತ್ತರ ಪ್ರದೇಶದ ಮಹಿಳೆ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾಳೆ. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲೂ ಯಶ್ ದಯಾಳ್ ವಿರುದ್ಧ ಆರೋಪ ಮಾಡಿದ್ದು ನನಗೆ ಯಾರ ಭಯವೂ ಇಲ್ಲ ಎಂದಿದ್ದಾಳೆ.

ಅಷ್ಟೇ ಅಲ್ಲ ಯಶ್ ದಯಾಳ್ ಜೊತೆಗೆ ತಾನಿರುವ ಫೋಟೋವನ್ನೂ ಪ್ರಕಟಿಸಿದ್ದಾಳೆ. ಐದು ವರ್ಷಗಳಿಂದ ದಯಾಳ್ ಜೊತೆ ಸಂಬಂಧ ಹೊಂದಿದ್ದು ಮದುವೆಯಾಗುವುದಾಗಿ ದಯಾಳ್ ನಂಬಿಸಿ ಈಗ ಮೋಸ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ದಯಾಳ್ ಬೇರೆ ಮಹಿಳೆಯೊಂದಿಗೂ ಅಕ್ರಮ ಸಂಬಂಧ ಹೊಂದಿದ್ದರು. ಈ ಸಂಬಂಧ ನಾನು ವಿರೋಧಿಸಿದ್ದಕ್ಕೆ ನನ್ನ ಮೇಲೂ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದಳು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ