ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಗಾಗಿ ಬಿಸಿಸಿಐಗೇ ಪ್ರಶ್ನೆ ಮಾಡಿದ ಹರ್ಭಜನ್ ಸಿಂಗ್

Webdunia
ಶುಕ್ರವಾರ, 7 ಸೆಪ್ಟಂಬರ್ 2018 (09:18 IST)
ಮುಂಬೈ: ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಆಯ್ಕೆ ಮಾಡಲಾಗಿರುವ ಟೀಂ ಇಂಡಿಯಾದಲ್ಲಿ ಪ್ರತಿಭಾವಂತ ಕ್ರಿಕೆಟಿಗ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡದೇ ಇರುವುದಕ್ಕೆ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಕಿಡಿ ಕಾರಿದ್ದಾರೆ.

ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಹರ್ಭಜನ್ ಸಿಂಗ್ ‘ಮಯಾಂಕ್ ಅಗರ್ವಾಲ್ ಎಲ್ಲಿ? ಅಷ್ಟೊಂದು ರನ್ ಮಾಡಿಯೂ ನನಗೆ ಅವರನ್ನು ತಂಡದಲ್ಲಿ ಕಾಣಿಸುತ್ತಿಲ್ಲ. ಒಬ್ಬೊಬ್ಬರಿಗೆ ಒಂದೊಂದು ನ್ಯಾಯನಾ?’ ಎಂದು ಕಿಡಿ ಕಾರಿದ್ದಾರೆ.

ದೇಶೀಯ ಕ್ರಿಕೆಟ್ ನಲ್ಲಿ ಸಾಕಷ್ಟು ರನ್ ಗಳಿಸಿಯೂ ಮಯಾಂಕ್ ಅಗರ್ವಾಲ್ ರನ್ನು ಇದುವರೆಗೆ ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿಲ್ಲ. ಮಯಾಂಕ್ ಗಿಂತ ಕಡಿಮೆ ಸಾಧನೆ ಮಾಡಿದವರೂ ತಂಡಕ್ಕೆ ಆಯ್ಕೆಯಾಗುತ್ತಿರುವಾಗ ಈ ಪ್ರತಿಭಾವಂತ ಬ್ಯಾಟ್ಸ್ ಮನ್ ಗೆ ಸ್ಥಾನ ನೀಡುತ್ತಿಲ್ಲ. ಇದೇ ಕಾರಣಕ್ಕೆ ಬಿಸಿಸಿಐ ಆಯ್ಕೆ ಪ್ರಕ್ರಿಯೆಯನ್ನೇ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments