Webdunia - Bharat's app for daily news and videos

Install App

ಆಂಡ್ರ್ಯೂ ಸಿಮಂಡ್ಸ್ ಬಳಿ ತಾನ್ಯಾವತ್ತೂ ಕ್ಷಮೆ ಕೇಳಿಲ್ಲ ಎಂದ ಹರ್ಭಜನ್ ಸಿಂಗ್

Webdunia
ಸೋಮವಾರ, 17 ಡಿಸೆಂಬರ್ 2018 (09:18 IST)
ನವದೆಹಲಿ: 2008 ರ ಜನಾಂಗೀಯ ನಿಂದನೆ ಪ್ರಕರಣದಲ್ಲಿ ತಮ್ಮನ್ನು ಮಂಕಿ ಎಂದು ಕರೆದಿದ್ದ ಹರ್ಭಜನ್ ಸಿಂಗ್ ಬಳಿಕ ತಮ್ಮ ಬಳಿ ಕ್ಷಮೆ ಯಾಚಿಸಿದ್ದರು ಎಂಬ ಆಂಡ್ರ್ಯೂ ಸಿಮಂಡ್ಸ್ ಹೇಳಿಕೆಯನ್ನು ಭಜಿ ನಿರಾಕರಿಸಿದ್ದಾರೆ.


ಭಜಿ ಮತ್ತು ಸಿಮಂಡ್ಸ್ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಪಂದ್ಯಾವಳಿ ಆಡಿದ್ದರು. ಈ ವೇಳೆ ತಾನು ಜನಾಂಗೀಯ ನಿಂದನೆ ಪ್ರಕರಣದ ಬಳಿಕ ತನ್ನ ಜೀವನದಲ್ಲಿ ಕಹಿ ಘಟನೆಗಳನ್ನು ಹೇಳಿದಾಗ ಭಜಿ ತಮ್ಮ ಎದುರು ಬಿಕ್ಕಿ ಬಿಕ್ಕಿ ಅತ್ತು ಕ್ಷಮೆ ಯಾಚಿಸಿದರು ಎಂದು ಸಿಮಂಡ್ಸ್ ಹೇಳಿಕೊಂಡಿದ್ದರು.

ಆದರೆ ಸಿಮಂಡ್ಸ್ ಹೇಳಿಕೆಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಭಜಿ ‘ಯಾರು ಯಾವಾಗ ಇದೆಲ್ಲಾ ನಡೆದಿತ್ತು? ಬಿಕ್ಕಿ ಬಿಕ್ಕಿ ಅತ್ತಿದ್ದೆನಾ? ಯಾಕೆ?’ ಎಂದು ಭಜಿ ಅಚ್ಚರಿಯಿಂದ ಟ್ವೀಟ್ ಮಾಡಿದ್ದಾರೆ.  ಅಷ್ಟೇ ಅಲ್ಲ, ಸಿಮಂಡ್ಸ್ ಅಂದು ಒಂದು ಕಟ್ಟು ಕತೆ ಹೇಳಿದರು. ಇಂದು ಮತ್ತೊಂದು ಕತೆ ಕಲ್ಪನೆ ಮಾಡಿಕೊಂಡು ಹೇಳುತ್ತಿದ್ದಾರೆ ಎಂದು ಭಜಿ ಕಟುವಾಗಿ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ                  

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ಮುಂದಿನ ಸುದ್ದಿ
Show comments