Webdunia - Bharat's app for daily news and videos

Install App

ಹರ್ಭಜನ್ ಸಿಂಗ್ ಗೆ ಕೈತಪ್ಪಿದ ಖೇಲ್ ರತ್ನ ಪ್ರಶಸ್ತಿ

Webdunia
ಗುರುವಾರ, 25 ಜುಲೈ 2019 (09:39 IST)
ನವದೆಹಲಿ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಗೆ ಸಿಗಬೇಕಿದ್ದ ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ ಕೈತಪ್ಪಿ ಹೋಗಿದೆ.


ಈ ಬಾರಿ ಅರ್ಜುನ ಪ್ರಶಸ್ತಿಗೆ ಕ್ರಿಕೆಟಿಗರಾದ ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹೆಸರುಗಳನ್ನು ಬಿಸಿಸಿಐ ಶಿಫಾರಸ್ಸು ಮಾಡಿತ್ತು. ಪಂಜಾಬ್ ಸರ್ಕಾರ ಹರ್ಭಜನ್ ಹೆಸರನ್ನು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು.  

ಆದರೆ ಕೊನೆ ಗಳಿಗೆಯಲ್ಲಿ ಮೂರು ಹೆಸರುಗಳನ್ನು ಮಾತ್ರ ಕೊಡಲು ಕ್ರೀಡಾ ಸಚಿವಾಲಯ ಸೂಚಿಸಿತ್ತು. ಹೀಗಾಗಿ ಹರ್ಭಜನ್ ಬಿಟ್ಟು ಉಳಿದೆಲ್ಲಾ ಹೆಸರುಗಳು ಪ್ರಶಸ್ತಿಗೆ ಶಿಫಾರಸ್ಸುಗೊಂಡಿವೆ. ಇದೇ ರೀತಿ ಓಟಗಾರ್ತಿ ದ್ಯುತಿ ಚಾಂದ್ ಹೆಸರೂ ಕೂಡಾ ಅರ್ಜುನ ಪ್ರಶಸ್ತಿ ಶಿಫಾರಸ್ಸಿನಿಂದ ಹೊರಬಿದ್ದಿದೆ. ದ್ಯುತಿ ಹೆಸರು ನಿಗದಿತ ದಿನಾಂಕ ಕಳೆದ ಮೇಲೆ ಸಲ್ಲಿಕೆಯಾಗಿದೆ ಎಂಬ ಕಾರಣಕ್ಕೆ ದ್ಯುತಿ ಹೆಸರನ್ನು ಕೈಬಿಡಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments