Webdunia - Bharat's app for daily news and videos

Install App

ರೋಹಿತ್, ದ್ರಾವಿಡ್ ಗೆ ನಾಲ್ಕು ಪ್ರಶ್ನೆ ಹಾಕಿದ ಹರ್ಭಜನ್ ಸಿಂಗ್

Webdunia
ಬುಧವಾರ, 7 ಸೆಪ್ಟಂಬರ್ 2022 (09:30 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧವೂ ಸೋತ ಬಳಿಕ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ತೀವ್ರ ಟೀಕೆಗೆ ಗುರಿಯಾಗಿದೆ.

ತಂಡದ ಆಯ್ಕೆ ವಿಚಾರದಲ್ಲಿ ಟೀಂ ಇಂಡಿಯಾ ಎಡವಿದೆ ಎನ್ನುವುದು ಬಹುತೇಕರ ಅಭಿಪ್ರಾಯವಾಗಿದೆ. ಅದರಲ್ಲೂ ಏಷ್ಯಾ ಕಪ್ ನಂತಹ ಪ್ರಮುಖ ಟೂರ್ನಿಗೆ ಪ್ರಮುಖ ವೇಗಿಗಳಲ್ಲಿಲ್ಲದ ತಂಡ ಆಯ್ಕೆ ಮಾಡಿರುವುದರ ಬಗ್ಗೆ ತೀವ್ರ ಟೀಕೆ ಕೇಳಿಬಂದಿದೆ.

ಈ ಬಗ್ಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ನಾಲ್ಕು ಪ್ರಶ್ನೆ ಹಾಕಿದ್ದಾರೆ. ‘150 ಕಿ.ಮೀ. ವೇಗದಲ್ಲಿ ಚೆಂಡು ಎಸೆಯಬಲ್ಲ ಉಮ್ರಾನ್ ಮಲಿಕ್ ಎಲ್ಲಿದ್ದಾರೆ? ಟಾಪ್ ಕ್ಲಾಸ್  ಸ್ವಿಂಗ್ ಬೌಲರ್ ದೀಪಕ್ ಚಹರ್ ಗೆ ತಂಡದಲ್ಲಿ ಸ್ಥಾನವಿಲ್ಲವೇ? ದಿನೇಶ್ ಕಾರ್ತಿಕ್ ಗೆ ಯಾಕೆ ನಿಯಮಿತವಾಗಿ ಅವಕಾಶ ಸಿಗುತ್ತಿಲ್ಲ? ನಿಜಕ್ಕೂ ಇದು ಬೇಸರದ ಸಂಗತಿ’ ಎಂದು ಭಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments