ಉಳಿದವರು ಲಸ್ಸಿ ಕುಡಿಯಕ್ಕೆ ಹೋಗಿದ್ರಾ? ಧೋನಿಗೆ ಟಾಂಗ್ ಕೊಟ್ಟ ಹರ್ಭಜನ್

Webdunia
ಬುಧವಾರ, 13 ಏಪ್ರಿಲ್ 2022 (10:25 IST)
ಮುಂಬೈ: 2011 ರ ವಿಶ್ವಕಪ್ ಧೋನಿಯಿಂದಾಗಿ ಗೆಲ್ಲಲು ಸಾಧ್ಯವಾಯಿತು ಎಂಬ ಮಾತುಗಳಿಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಟಾಂಗ್ ಕೊಟ್ಟಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಗೆ ನೀಡಿದ ಸಂದರ್ಶನದಲ್ಲಿ ಭಜಿ 2011 ರ ಏಕದಿನ ವಿಶ್ವಕಪ್ ಗೆಲುವಿಗೆ ಧೋನಿಯೊಬ್ಬರೇ ಕಾರಣ ಎಂಬಂತೆ ಬಿಂಬಿಸುವುದರ ಬಗ್ಗೆ ಕಿಡಿ ಕಾರಿದ್ದಾರೆ.

‘ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಗೆದ್ದಿತು ಅಂತಾರೆ. ಆದರೆ ಭಾರತ ವಿಶ್ವಕಪ್ ಗೆದ್ದರೆ ಧೋನಿ ಗೆದ್ದಿತು ಅಂತಾರೆ. ಹಾಗಿದ್ರೆ ಉಳಿದ 10 ಮಂದಿ ಲಸ್ಸಿ ಕುಡಿಯಕ್ಕೆ ಹೋಗಿದ್ರಾ? ಬಾಕಿ ಉಳಿದವರು ಏನು ಮಾಡಿದರು? ಗೌತಮ್ ಗಂಭೀರ್ ಏನು ಮಾಡಿದರು ಹಾಗಿದ್ರೆ? ಒಂದು ತಂಡದಲ್ಲಿ 7 ರಿಂದ 8 ಆಟಗಾರರು ಉತ್ತಮವಾಗಿ ಆಡಿದರೆ ಮಾತ್ರ ತಂಡ ಗೆಲ್ಲಲು ಸಾಧ‍್ಯ' ಎಂದು ಭಜಿ ಧೋನಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments