Webdunia - Bharat's app for daily news and videos

Install App

ಉಳಿದವರು ಲಸ್ಸಿ ಕುಡಿಯಕ್ಕೆ ಹೋಗಿದ್ರಾ? ಧೋನಿಗೆ ಟಾಂಗ್ ಕೊಟ್ಟ ಹರ್ಭಜನ್

Webdunia
ಬುಧವಾರ, 13 ಏಪ್ರಿಲ್ 2022 (10:25 IST)
ಮುಂಬೈ: 2011 ರ ವಿಶ್ವಕಪ್ ಧೋನಿಯಿಂದಾಗಿ ಗೆಲ್ಲಲು ಸಾಧ್ಯವಾಯಿತು ಎಂಬ ಮಾತುಗಳಿಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಟಾಂಗ್ ಕೊಟ್ಟಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಗೆ ನೀಡಿದ ಸಂದರ್ಶನದಲ್ಲಿ ಭಜಿ 2011 ರ ಏಕದಿನ ವಿಶ್ವಕಪ್ ಗೆಲುವಿಗೆ ಧೋನಿಯೊಬ್ಬರೇ ಕಾರಣ ಎಂಬಂತೆ ಬಿಂಬಿಸುವುದರ ಬಗ್ಗೆ ಕಿಡಿ ಕಾರಿದ್ದಾರೆ.

‘ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಗೆದ್ದಿತು ಅಂತಾರೆ. ಆದರೆ ಭಾರತ ವಿಶ್ವಕಪ್ ಗೆದ್ದರೆ ಧೋನಿ ಗೆದ್ದಿತು ಅಂತಾರೆ. ಹಾಗಿದ್ರೆ ಉಳಿದ 10 ಮಂದಿ ಲಸ್ಸಿ ಕುಡಿಯಕ್ಕೆ ಹೋಗಿದ್ರಾ? ಬಾಕಿ ಉಳಿದವರು ಏನು ಮಾಡಿದರು? ಗೌತಮ್ ಗಂಭೀರ್ ಏನು ಮಾಡಿದರು ಹಾಗಿದ್ರೆ? ಒಂದು ತಂಡದಲ್ಲಿ 7 ರಿಂದ 8 ಆಟಗಾರರು ಉತ್ತಮವಾಗಿ ಆಡಿದರೆ ಮಾತ್ರ ತಂಡ ಗೆಲ್ಲಲು ಸಾಧ‍್ಯ' ಎಂದು ಭಜಿ ಧೋನಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments