ಉಳಿದವರು ಲಸ್ಸಿ ಕುಡಿಯಕ್ಕೆ ಹೋಗಿದ್ರಾ? ಧೋನಿಗೆ ಟಾಂಗ್ ಕೊಟ್ಟ ಹರ್ಭಜನ್

Webdunia
ಬುಧವಾರ, 13 ಏಪ್ರಿಲ್ 2022 (10:25 IST)
ಮುಂಬೈ: 2011 ರ ವಿಶ್ವಕಪ್ ಧೋನಿಯಿಂದಾಗಿ ಗೆಲ್ಲಲು ಸಾಧ್ಯವಾಯಿತು ಎಂಬ ಮಾತುಗಳಿಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಟಾಂಗ್ ಕೊಟ್ಟಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಗೆ ನೀಡಿದ ಸಂದರ್ಶನದಲ್ಲಿ ಭಜಿ 2011 ರ ಏಕದಿನ ವಿಶ್ವಕಪ್ ಗೆಲುವಿಗೆ ಧೋನಿಯೊಬ್ಬರೇ ಕಾರಣ ಎಂಬಂತೆ ಬಿಂಬಿಸುವುದರ ಬಗ್ಗೆ ಕಿಡಿ ಕಾರಿದ್ದಾರೆ.

‘ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಗೆದ್ದಿತು ಅಂತಾರೆ. ಆದರೆ ಭಾರತ ವಿಶ್ವಕಪ್ ಗೆದ್ದರೆ ಧೋನಿ ಗೆದ್ದಿತು ಅಂತಾರೆ. ಹಾಗಿದ್ರೆ ಉಳಿದ 10 ಮಂದಿ ಲಸ್ಸಿ ಕುಡಿಯಕ್ಕೆ ಹೋಗಿದ್ರಾ? ಬಾಕಿ ಉಳಿದವರು ಏನು ಮಾಡಿದರು? ಗೌತಮ್ ಗಂಭೀರ್ ಏನು ಮಾಡಿದರು ಹಾಗಿದ್ರೆ? ಒಂದು ತಂಡದಲ್ಲಿ 7 ರಿಂದ 8 ಆಟಗಾರರು ಉತ್ತಮವಾಗಿ ಆಡಿದರೆ ಮಾತ್ರ ತಂಡ ಗೆಲ್ಲಲು ಸಾಧ‍್ಯ' ಎಂದು ಭಜಿ ಧೋನಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments