Webdunia - Bharat's app for daily news and videos

Install App

ವಿದ್ಯುತ್ ಬಿಲ್ ವಿಚಾರದಲ್ಲಿ ಯುವರಾಜ್ ಸಿಂಗ್ ಟ್ರೋಲ್ ಮಾಡಿದ ಹರ್ಭಜನ್ ಸಿಂಗ್

Webdunia
ಗುರುವಾರ, 7 ಜೂನ್ 2018 (09:12 IST)
ಮುಂಬೈ: ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಇಬ್ಬರೂ ಒಂದೇ ರಾಜ್ಯದಿಂದ ಬಂದ ಕ್ರಿಕೆಟಿಗರು. ಇವರಿಬ್ಬರೂ ಟೀಂ ಇಂಡಿಯಾದಲ್ಲಿದ್ದಾಗ ಭಾರೀ ಒಳ್ಳೆ ಸ್ನೇಹಿತರು. ಆ ಸ್ನೇಹ ಈಗಲೂ ಮುಂದುವರಿದಿದೆ ಎನ್ನುವುದಕ್ಕೆ ಇವರ ಇತ್ತೀಚೆಗಿನ ಟ್ವೀಟ್ ಸಾಕ್ಷಿಯಾಗಿದೆ.

ತಾವು ತಂಡದಲ್ಲಿದ್ದಾಗ ಸಹ ಕ್ರಿಕೆಟಿಗರಿಗೆ ತರ್ಲೆ ಮಾಡುವುದರಲ್ಲಿ ಇಬ್ಬರದೂ ಎತ್ತಿದ ಕೈ. ಇದೀಗ ಯುವಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಪವರ್ ಕಟ್ ಬಗ್ಗೆ ಬರೆದುಕೊಂಡಿದ್ದಕ್ಕೆ ಭಜಿ ತಮಾಷೆ ಮಾಡಿದ್ದಾರೆ.

ಬಾಂದ್ರಾದ ತಮ್ಮ ನಿವಾಸದಲ್ಲಿ ಕರೆಂಟ್ ಹೋಗಿದ್ದಾಗ ಯುವಿ ‘ಒಂದು ಗಂಟೆಯಾಯಿತು ಇನ್ನೂ ಪವರ್ ಬಂದಿಲ್ಲ. ಬಾಂದ್ರಾದಲ್ಲಿ ಯಾರಾದರೂ ಕರೆಂಟ್ ಕೊಡುವವರು ಇದ್ದೀರಾ?’ ಎಂದು ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿದ್ದರು.

ತಕ್ಷಣ ಇದಕ್ಕೆ ಪ್ರತಿಕ್ರಿಯಿಸಿದ ಭಜಿ ‘ದೊರೆ.. ಮೊದಲು ಕರೆಂಟ್ ಬಿಲ್ ಕಟ್ಟು..’ ಎಂದು ತಮಾಷೆ ಮಾಡಿದ್ದಾರೆ. ಈ ಟ್ವೀಟ್ ಇದೀಗ ಭಾರೀ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs SRH: ಟಾಸ್ ಗೆದ್ದ ಆರ್‌ಸಿಬಿ, ಗುಜರಾತ್‌ನ್ನು ಹಿಂದಿಕ್ಕುವ ಗುರಿ

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್, ರೋಹಿತ್ ಅನುಪಸ್ಥಿತಿ ನಿಭಾಯಿಸುವುದು ದೊಡ್ಡ ಸವಾಲು ಎಂದ ಗಂಭೀರ್‌

India New Test Captain: ಹರಿದಾಡುತ್ತಿರುವ ಹೆಸರುಗಳಲ್ಲಿ ಇವರೇ ನಾಯಕನಾಗುವುದು ಪಕ್ಕಾ ಅಂತೇ

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

KL Rahul: ಕೆಎಲ್ ರಾಹುಲ್ ವೃತ್ತ ಎಳೆದ ಮೇಲೆಯೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಗತಿಯಾಗಿದ್ದು

ಮುಂದಿನ ಸುದ್ದಿ
Show comments