Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ ಯಶಸ್ಸಿಗೆ ಕಾರಣ ಯಾರು ಗೊತ್ತೇ?

Webdunia
ಶುಕ್ರವಾರ, 4 ನವೆಂಬರ್ 2016 (09:47 IST)
ಮುಂಬೈ: ಟೆಸ್ಟ್ ತಂಡಕ್ಕೆ ಆಯ್ಕೆಯಾದ ಬಳಿಕ ಹಾರ್ದಿಕ್ ಪಾಂಡ್ಯ ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಅಲ್ಲದೆ ತಮ್ಮ ಯಶಸ್ಸಿಗೆ ಕಾರಣ ಯಾರು ಎಂಬುದನ್ನೂ ಹೇಳಿದ್ದಾರೆ.

ಅದಕ್ಕೆಲ್ಲಾ ಕಾರಣ ರಾಹುಲ್ ದ್ರಾವಿಡ್ ಅಂತೆ. ದ್ರಾವಿಡ್  ಭಾರತದ ಎ ತಂಡದ ಕೋಚ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಅವರ ಮಾರ್ಗದರ್ಶನದಲ್ಲಿ ಎ ತಂಡದ ಸದಸ್ಯರಾಗಿ ಪಾಂಡ್ಯ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದರು.  

“ದ್ರಾವಿಡ್ ನನ್ನನ್ನು ಮಾನಸಿಕವಾಗಿ ಗಟ್ಟಿಗೊಳಿಸಿದರು. ಕ್ರಿಕೆಟ್ ನಲ್ಲಿ ಮಾನಸಿಕ ದೃಢತೆ ಎನ್ನುವುದು ಅಗತ್ಯ ಎಂದು ನನಗೆ ಅರ್ಥವಾಯಿತು.  ಆಗಲೇ ನಾನೊಬ್ಬ ಕ್ರಿಕೆಟರ್ ಆಗಿ ರೂಪುಗೊಂಡಿದ್ದು. ಇದು ನನ್ನ ವೃತ್ತಿ ಜೀವನವನ್ನೇ ಬದಲಾಯಿಸಿತು” ಎಂದು ದ್ರಾವಿಡ್ ಮೇಲೆ ಹೊಗಳಿಕೆಯ ಸುರಿಮಳೆ ಸುರಿಸಿದ್ದಾರೆ ಪಾಂಡ್ಯ.

ಸದ್ಯಕ್ಕೆ ಟೀಂ ಇಂಡಿಯಾದಲ್ಲಿರುವ ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ ಎಲ್ಲರೂ  ದ್ರಾವಿಡ್ ರಿಂದ ಸ್ಪೂರ್ತಿ ಪಡೆದು, ಅವರ ಗರಡಿಯಲ್ಲಿ ಪಳಗಿದವರೇ. ಅಲ್ಲಿಗೆ ದ್ರಾವಿಡ್ ಒಬ್ಬ ಉತ್ತಮ ಗುರು ಎನ್ನುವುದು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments