Webdunia - Bharat's app for daily news and videos

Install App

ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿದೆ: ವಿಶ್ವಕಪ್ ನಿಂದ ಹೊರಬಿದ್ದ ನೋವು ಹಂಚಿಕೊಂಡ ಹಾರ್ದಿಕ್ ಪಾಂಡ್ಯ

Webdunia
ಶನಿವಾರ, 4 ನವೆಂಬರ್ 2023 (17:51 IST)
ಮುಂಬೈ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ತಂಡವನ್ನು ಪ್ರತಿನಿಧಿಸುವುದು ಯಾವುದೇ ಆಟಗಾರನ ಕನಸು. ಆದರೆ ಆ ಕನಸು ಅರ್ಧಕ್ಕೇ ಭಗ್ನಗೊಂಡರೆ ಯಾವುದೇ ಕ್ರಿಕೆಟಿಗನಿಗೂ ನಿರಾಸೆಯಾಗಿಯೇ ಆಗುತ್ತದೆ.

ಇದೀಗ ಹಾರ್ದಿಕ್ ಪಾಂಡ್ಯ ಕೂಡಾ ಅದೇ ನೋವಿನಲ್ಲಿದ್ದಾರೆ. ಕಾಲಿನ ಗಾಯದಿಂದಾಗಿ ಏಕದಿನ ವಿಶ್ವಕಪ್ ನಿಂದಲೇ ಹಾರ್ದಿಕ್ ಹೊರಗುಳಿಯಬೇಕಿದೆ. ಈ ನೋವನ್ನು ಅವರು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

‘ವಿಶ್ವಕಪ್ ನ ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾಗಿದೆ ಎಂಬ ವಿಚಾರವನ್ನು ನನಗೆ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿದೆ. ಆದರೆ ನಾನು ಪ್ರತೀ ಹಂತದಲ್ಲೂ ಚಿಯರ್ ಮಾಡುತ್ತಾ ತಂಡದೊಂದಿಗೆ ಯಾವತ್ತೂ ಇರುತ್ತೇನೆ. ನಿಮ್ಮೆಲ್ಲರ ಪ್ರೋತ್ಸಾಹ, ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ಈ ತಂಡ ವಿಶೇಷವಾಗಿದೆ ಮತ್ತು ನನಗೆ ಗೊತ್ತು ನೀವೆಲ್ಲರೂ ಹೆಮ್ಮೆಪಡುವಂತೆ ಈ ತಂಡ ಮಾಡುತ್ತದೆ’ ಎಂದು ಹಾರ್ದಿಕ್ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments