ನಕಲಿ ಖಾತೆದಾರ ಮಾಡಿದ ಟ್ವೀಟ್ ಗೆ ಬಲಿಯಾದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

Webdunia
ಶುಕ್ರವಾರ, 23 ಮಾರ್ಚ್ 2018 (09:10 IST)
ಮುಂಬೈ: ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸುಖಾ ಸುಮ್ಮನೇ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ಅದೂ ತಾವು ಮಾಡದ ತಪ್ಪಿಗೆ.

ಹಾರ್ದಿಕ್ ಪಾಂಡ್ಯ ಹೆಸರಿನ ಟ್ವಿಟರ್ ಖಾತೆಯಲ್ಲಿ ಮಾಡಲಾಗಿರುವ ಟ್ವೀಟ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಗೆ ಅವಮಾನ ಮಾಡಲಾಗಿದೆ ಎಂದು ಡಿಆರ್ ಮೇಘವಾಲ್ ಎಂಬವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ.

ಆದರೆ ವಿಚಾರಣೆಯ ನಂತರ ಇದು ಹಾರ್ದಿಕ್ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲ ಎಂಬುದು ತಿಳಿದುಬಂದಿದೆ. ಹಾಗಿದ್ದರೂ ಈ ಬಗ್ಗೆ ಹಾರ್ದಿಕ್ ವಿರುದ್ಧ ಎಫ್ ಐಆರ್ ದಾಖಲಿಸಲು ಜೋಧ್ ಪುರದ ನ್ಯಾಯಾಲಯ ಆದೇಶಿಸಿದೆ.

@hardikpandya7 ಎಂಬುದು ಪಾಂಡ್ಯ ಅಧಿಕೃತ ಟ್ವಿಟರ್ ಖಾತೆಯಾಗಿದೆ. ಆದರೆ ಈ ಟ್ವೀಟ್ @sirhardik3777 ಎಂಬ ಖಾತೆಯಿಂದ ಬಂದಿತ್ತು. ನ್ಯಾಯಾಲಯದ ದೂರಿನ ಪ್ರತಿ ಕೈಸೇರಿದ ಮೇಲೆ ವಿಚಾರಣೆ ನಡೆಸುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ನಿಮ್ಮ ಮನೆ ಸೊತ್ತಲ್ಲ: ಎಸಿಸಿ ಸಭೆಯಲ್ಲಿ ಮೊಹ್ಸಿನ್ ನಖ್ವಿಗೆ ಬೆವರಿಳಿಸಿದ ಬಿಸಿಸಿಐ

Video: ಮಹಿಳೆಯರ ವಿಶ್ವಕಪ್ ಆರಂಭಕ್ಕೆ ಮುನ್ನ ಇಂಪಾಗಿ ರಾಷ್ಟ್ರಗೀತೆ ಹಾಡಿದ ಶ್ರೇಯಾ ಘೋಷಾಲ್

ಪಾಕಿಸ್ತಾನಿಗಳಿಗೆ ಖಡಕ್ ಕೌಂಟರ್‌ ಕೊಟ್ಟ ಫೈನಲ್ ಗೆಲುವಿನ ಹೀರೋ ತಿಲಕ್ ವರ್ಮಾ

ಟೂರ್ನಮೆಂಟ್‌ನ ಬೆಸ್ಟ್ ಆಟಗಾರ ಪ್ರಶಸ್ತಿ ಗೆದ್ದರು ಗುರುವನ್ನು ಮರೆಯದ ಅಭಿಷೇಕ್ ಶರ್ಮಾ

ICC Womens World Cup:Ind vs Sri ಮೊದಲ ದಿನದ ಪಂದ್ಯಕ್ಕೆ ವರುಣ ಅಡ್ಡಿ

ಮುಂದಿನ ಸುದ್ದಿ
Show comments