Webdunia - Bharat's app for daily news and videos

Install App

ವಿಶ್ವಕಪ್ ಗೆ ಮೊದಲು ಅಪಾಯ ಮೈಮೇಲೆಳೆದುಕೊಂಡ ಹಾರ್ದಿಕ್ ಪಾಂಡ್ಯ

Webdunia
ಬುಧವಾರ, 29 ಮೇ 2019 (08:19 IST)
ಲಂಡನ್: ವಿಜಯ್ ಶಂಕರ್ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸಮಾಧಾನದಲ್ಲಿರುವಾಗಲೇ ಟೀಂ ಇಂಡಿಯಾ ಮತ್ತೊಂದು ಆಘಾತ ಅನುಭವಿಸಿದೆ.


ವಿಶ್ವಕಪ್ ನಲ್ಲಿ ಭಾರತ ತಂಡದ ಟ್ರಂಪ್ ಕಾರ್ಡ್ ಎಂದೇ ಪರಿಗಣಿತವಾಗಿರುವ ಹಾರ್ದಿಕ್ ನೆಟ್ ಪ್ರಾಕ್ಟೀಸ್ ಮಾಡುವಾಗ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯಕ್ಕೆ ಮೊದಲು ಈ ಘಟನೆ ನಡೆದಿದೆ.

ವಿಶ್ವಕಪ್ ನಲ್ಲಿ ಮುಂದಿನ ವಾರ ಭಾರತ ಮೊದಲ ಪಂದ್ಯವನ್ನು ಆಫ್ರಿಕಾ ವಿರುದ್ಧ ಆಡಲಿದ್ದು, ಅದಕ್ಕೂ ಮೊದಲು ಪ್ರಮುಖ ಆಟಗಾರರೆಲ್ಲರೂ ಫಿಟ್ ಆಗಿರುವುದು ಮುಖ್ಯವಾಗಿದೆ. ಇದೀಗ ಹಾರ್ದಿಕ್ ಗಾಯಗೊಂಡಿದ್ದು, ಅವರ ಗಾಯದ ಗಂಭೀರತೆ ಅರಿವಾಗಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments