Webdunia - Bharat's app for daily news and videos

Install App

ಪಾಕ್ ಬೆಂಡತ್ತಿದ್ದ ಹಾರ್ದಿಕ್ ಪಾಂಡ್ಯ ಹಾಂಗ್ ಕಾಂಗ್ ವಿರುದ್ಧ ನೀರು ಸರಬರಾಜು ಆಟಗಾರ!

Webdunia
ಗುರುವಾರ, 1 ಸೆಪ್ಟಂಬರ್ 2022 (09:30 IST)
ದುಬೈ: ಪಾಕಿಸ್ತಾನ ವಿರುದ್ಧ ಆಲ್ ರೌಂಡರ್ ಆಟವಾಡಿ ಟೀಂ ಇಂಡಿಯಾಗೆ ರೋಚಕ ಜಯ ಕೊಡಿಸಿ ಹೀರೋ ಆಗಿದ್ದ ಹಾರ್ದಿಕ್ ಪಾಂಡ್ಯಗೆ ನಿನ್ನೆ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು.

ಹಾರ್ದಿಕ್ ಸ್ಥಾನಕ್ಕೆ ರಿಷಬ್ ಪಂತ್  ಗೆ ಅವಕಾಶ ನೀಡಲಾಗಿತ್ತು. ಹಾರ್ದಿಕ್ ನಿನ್ನೆ 12 ನೇ ಆಟಗಾರನಾಗಿದ್ದರು. ಹೀಗಾಗಿ ಮೊನ್ನೆಯ ಪಂದ್ಯದಲ್ಲಿ ಹೀರೋ ಆಗಿದ್ದ ಹಾರ್ದಿಕ್ ನಿನ್ನೆಯ ಪಂದ್ಯದಲ್ಲಿ ಸಹ ಆಟಗಾರರಿಗೆ ನೀರು ಸರಬರಾಜು ಮಾಡುತ್ತಿದ್ದರು.

ರಿಷಬ್ ಪಂತ್ ಗೆ ಅವಕಾಶ ನೀಡಲು ಒತ್ತಾಯ ಕೇಳಿಬರುತ್ತಿತ್ತು. ಇನ್ನೊಂದೆಡೆ ಮುಂದಿನ ಮಹತ್ವದ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಹಾರ್ದಿಕ್  ಗೆ ವಿಶ್ರಾಂತಿ ನೀಡುವುದು ಅನಿವಾರ್ಯವಾಗಿತ್ತು. ಹೀಗಾಗಿ ಅವರನ್ನು ನಿನ್ನೆಯ ಪಂದ್ಯದಿಂದ ಹೊರಿಗಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments