Webdunia - Bharat's app for daily news and videos

Install App

ದಿಡೀರ್ ಆಗಿ ಟೀಂ ಇಂಡಿಯಾ ನಾಯಕ ಪಟ್ಟ ಪಡೆಯಲಿದ್ದಾರಾ ಹಾರ್ದಿಕ್ ಪಾಂಡ್ಯ?

Webdunia
ಭಾನುವಾರ, 15 ಮೇ 2022 (11:11 IST)
ಮುಂಬೈ: ದಕ್ಷಿಣಾ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಸದ್ಯದಲ್ಲೇ ನಡೆಯಲಿದೆ.

ಈ ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ. ಅವರ ಬದಲು ಶಿಖರ್ ಧವನ್, ಹಾರ್ದಿಕ್ ಪಾಂಡ್ಯ ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ.

ಐಪಿಎಲ್ ನಲ್ಲಿ ಗುಜರಾತ್ ತಂಡದ ನಾಯಕತ್ವ ಮತ್ತು ಆಟಗಾರನಾಗಿ ಯಶಸ್ಸು ಕಂಡಿರುವ ಹಾರ್ದಿಕ್ ಪಾಂಡ್ಯಗೆ ಈಗ ಅದೃಷ್ಟ ಖುಲಾಯಿಸಲಿದೆ. ಪ್ರಮುಖರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಅಥವಾ ಶಿಖರ್ ಧವನ್ ಗೆ ಟೀಂ ಇಂಡಿಯಾ ನಾಯಕತ್ವ ಸಿಗುವ ಸಾಧ‍್ಯತೆಯಿದೆ. ಕಳೆದ ಕೆಲವು ಸಮಯದಿಂದ ಫಾರ್ಮ್ ಕೊರತೆಯಿಂದ ತಂಡಕ್ಕೆ ಆಯ್ಕೆಯಾಗದೇ ಇದ್ದಿದ್ದ ಹಾರ್ದಿಕ್ ಗೆ ಈಗ ದಿಡೀರ್ ನಾಯಕರಾಗುವ ಅವಕಾಶ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಈ ವಿಚಾರಕ್ಕೆ ಯಾವತ್ತೂ ಹಿಂದೆ ಸರಿಯುವುದಿಲ್ಲ: ಚೇತೇಶ್ವರ ರಿಯ್ಯಾಕ್ಷನ್

ಕಾಲ್ತುಳಿತ ಘಟನೆ ಬಳಿಕ ಆರ್ ಸಿಬಿ ಮೊದಲ ಪೋಸ್ಟ್: ಮಹತ್ವದ ಘೋಷಣೆ

ಒಂದೇ ವರ್ಷಕ್ಕೆ ಡೆಲ್ಲಿ ಬಿಟ್ಟು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಕೆಎಲ್ ರಾಹುಲ್

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಮುಂದಿನ ಸುದ್ದಿ
Show comments