Webdunia - Bharat's app for daily news and videos

Install App

ದಿಡೀರ್ ಆಗಿ ಟೀಂ ಇಂಡಿಯಾ ನಾಯಕ ಪಟ್ಟ ಪಡೆಯಲಿದ್ದಾರಾ ಹಾರ್ದಿಕ್ ಪಾಂಡ್ಯ?

Webdunia
ಭಾನುವಾರ, 15 ಮೇ 2022 (11:11 IST)
ಮುಂಬೈ: ದಕ್ಷಿಣಾ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಸದ್ಯದಲ್ಲೇ ನಡೆಯಲಿದೆ.

ಈ ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ. ಅವರ ಬದಲು ಶಿಖರ್ ಧವನ್, ಹಾರ್ದಿಕ್ ಪಾಂಡ್ಯ ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ.

ಐಪಿಎಲ್ ನಲ್ಲಿ ಗುಜರಾತ್ ತಂಡದ ನಾಯಕತ್ವ ಮತ್ತು ಆಟಗಾರನಾಗಿ ಯಶಸ್ಸು ಕಂಡಿರುವ ಹಾರ್ದಿಕ್ ಪಾಂಡ್ಯಗೆ ಈಗ ಅದೃಷ್ಟ ಖುಲಾಯಿಸಲಿದೆ. ಪ್ರಮುಖರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಅಥವಾ ಶಿಖರ್ ಧವನ್ ಗೆ ಟೀಂ ಇಂಡಿಯಾ ನಾಯಕತ್ವ ಸಿಗುವ ಸಾಧ‍್ಯತೆಯಿದೆ. ಕಳೆದ ಕೆಲವು ಸಮಯದಿಂದ ಫಾರ್ಮ್ ಕೊರತೆಯಿಂದ ತಂಡಕ್ಕೆ ಆಯ್ಕೆಯಾಗದೇ ಇದ್ದಿದ್ದ ಹಾರ್ದಿಕ್ ಗೆ ಈಗ ದಿಡೀರ್ ನಾಯಕರಾಗುವ ಅವಕಾಶ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments