Webdunia - Bharat's app for daily news and videos

Install App

ದಿಡೀರ್ ಆಗಿ ಟೀಂ ಇಂಡಿಯಾ ನಾಯಕ ಪಟ್ಟ ಪಡೆಯಲಿದ್ದಾರಾ ಹಾರ್ದಿಕ್ ಪಾಂಡ್ಯ?

Webdunia
ಭಾನುವಾರ, 15 ಮೇ 2022 (11:11 IST)
ಮುಂಬೈ: ದಕ್ಷಿಣಾ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಸದ್ಯದಲ್ಲೇ ನಡೆಯಲಿದೆ.

ಈ ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ. ಅವರ ಬದಲು ಶಿಖರ್ ಧವನ್, ಹಾರ್ದಿಕ್ ಪಾಂಡ್ಯ ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ.

ಐಪಿಎಲ್ ನಲ್ಲಿ ಗುಜರಾತ್ ತಂಡದ ನಾಯಕತ್ವ ಮತ್ತು ಆಟಗಾರನಾಗಿ ಯಶಸ್ಸು ಕಂಡಿರುವ ಹಾರ್ದಿಕ್ ಪಾಂಡ್ಯಗೆ ಈಗ ಅದೃಷ್ಟ ಖುಲಾಯಿಸಲಿದೆ. ಪ್ರಮುಖರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಅಥವಾ ಶಿಖರ್ ಧವನ್ ಗೆ ಟೀಂ ಇಂಡಿಯಾ ನಾಯಕತ್ವ ಸಿಗುವ ಸಾಧ‍್ಯತೆಯಿದೆ. ಕಳೆದ ಕೆಲವು ಸಮಯದಿಂದ ಫಾರ್ಮ್ ಕೊರತೆಯಿಂದ ತಂಡಕ್ಕೆ ಆಯ್ಕೆಯಾಗದೇ ಇದ್ದಿದ್ದ ಹಾರ್ದಿಕ್ ಗೆ ಈಗ ದಿಡೀರ್ ನಾಯಕರಾಗುವ ಅವಕಾಶ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments