ವಿಶ್ವಕಪ್ ನಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ: ಕನ್ನಡಿಗನಿಗೆ ಒಲಿದ ಅದೃಷ್ಟ

Webdunia
ಶನಿವಾರ, 4 ನವೆಂಬರ್ 2023 (09:30 IST)
ಕೋಲ್ಕೊತ್ತಾ: ಬಾಂಗ್ಲಾದೇಶ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದ ವೇಳೆ ಬೌಲಿಂಗ್ ಮಾಡುವಾಗ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಹಾರ್ದಿಕ್ ಚೇತರಿಸಿಕೊಂಡು ಸೆಮಿಫೈನಲ್ ಹಂತದ ಪಂದ್ಯದ ವೇಳೆ ತಂಡಕ್ಕೆ ವಾಪಸಾಗಬಹುದು ಎಂದು ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಅದು ಸುಳ್ಳಾಗಿದೆ.

ಹಾರ್ದಿಕ್ ಗಾಯ ಗಂಭೀರವಾಗಿದ್ದು, ವಿಶ್ವಕಪ್ ನಲ್ಲಿ ಉಳಿದ ಯಾವುದೇ ಪಂದ್ಯದಲ್ಲಿ ಆಡುವ ಸ್ಥಿತಿಯಲ್ಲಿಲ್ಲ. ಅವರ ಬದಲಿಗೆ ಕರ್ನಾಟಕ ಮೂಲದ ವೇಗಿ ಪ್ರಸಿದ್ಧ ಕೃಷ್ಣಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ. ಈ ಮೂಲಕ ವಿಶ್ವಕಪ್ ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಪ್ರಸಿದ್ಧಗೆ ಒಲಿದುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

ಮುಂದಿನ ಸುದ್ದಿ
Show comments