ಗಂಗೂಲಿ ಮಾತಿಗೂ ಸೊಪ್ಪು ಹಾಕದ ಹಾರ್ದಿಕ್ ಪಾಂಡ್ಯ! ರಣಜಿಗೆ ಗೈರು

Webdunia
ಮಂಗಳವಾರ, 8 ಫೆಬ್ರವರಿ 2022 (10:07 IST)
ಮುಂಬೈ: ಕಳಪೆ ಫಾರ್ಮ್ ಮತ್ತು ಫಿಟ್ನೆಸ್ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ಸ್ಥಾನ ಕಳೆದುಕೊಂಡಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ತವರು ಬರೋಡ ಪರ ರಣಜಿ ಆಡುತ್ತಿಲ್ಲ.

ಕೆಲವು ದಿನಗಳ ಮೊದಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಪಾಂಡ್ಯ ಮತ್ತೆ ತಂಡಕ್ಕೆ ಮರಳಬೇಕಾದರೆ ರಣಜಿಯಲ್ಲಿ ಆಡಿ ಫಾರ್ಮ್ ಮತ್ತು ಫಿಟ್ನೆಸ್ ಸಾಬೀತುಪಡಿಸಬೇಕು ಎಂದಿದ್ದರು.

ಆದರೆ ಈಗ ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಗೆ ಬರೋಡ ತಂಡ ಘೋಷಣೆಯಾಗಿದ್ದು, ಈ ತಂಡದಲ್ಲಿ ಹಾರ್ದಿಕ್ ಹೆಸರೇ ಇಲ್ಲ. ಅವರು ರಣಜಿಯಿಂದ ಹಿಂದೆ ಸರಿದಿದ್ದಾರೆ. ಐಪಿಎಲ್ ನಲ್ಲಿ ಲಕ್ನೋ ತಂಡದ ನಾಯಕರಾಗಿರುವ ಹಾರ್ದಿಕ್ ಈಗ ಕೇವಲ ಐಪಿಎಲ್ ನತ್ತ ಗಮನಹರಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs ENGW: ಲಾರ್ಡ್ಸ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ

ಟೀಂ ಇಂಡಿಯಾ ಹುಡುಗರಿಗಿಂತ ಹುಡುಗಿಯರ ಟೀಂ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

CSK: ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಥಾನದಿಂದ ಸ್ಟೀಫನ್ ಫ್ಲೆಮಿಂಗ್ ಗೆ ಕೊಕ್

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ಮುಂದಿನ ಸುದ್ದಿ
Show comments