Webdunia - Bharat's app for daily news and videos

Install App

ಗಂಗೂಲಿ ಮಾತಿಗೂ ಸೊಪ್ಪು ಹಾಕದ ಹಾರ್ದಿಕ್ ಪಾಂಡ್ಯ! ರಣಜಿಗೆ ಗೈರು

Webdunia
ಮಂಗಳವಾರ, 8 ಫೆಬ್ರವರಿ 2022 (10:07 IST)
ಮುಂಬೈ: ಕಳಪೆ ಫಾರ್ಮ್ ಮತ್ತು ಫಿಟ್ನೆಸ್ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ಸ್ಥಾನ ಕಳೆದುಕೊಂಡಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ತವರು ಬರೋಡ ಪರ ರಣಜಿ ಆಡುತ್ತಿಲ್ಲ.

ಕೆಲವು ದಿನಗಳ ಮೊದಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಪಾಂಡ್ಯ ಮತ್ತೆ ತಂಡಕ್ಕೆ ಮರಳಬೇಕಾದರೆ ರಣಜಿಯಲ್ಲಿ ಆಡಿ ಫಾರ್ಮ್ ಮತ್ತು ಫಿಟ್ನೆಸ್ ಸಾಬೀತುಪಡಿಸಬೇಕು ಎಂದಿದ್ದರು.

ಆದರೆ ಈಗ ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಗೆ ಬರೋಡ ತಂಡ ಘೋಷಣೆಯಾಗಿದ್ದು, ಈ ತಂಡದಲ್ಲಿ ಹಾರ್ದಿಕ್ ಹೆಸರೇ ಇಲ್ಲ. ಅವರು ರಣಜಿಯಿಂದ ಹಿಂದೆ ಸರಿದಿದ್ದಾರೆ. ಐಪಿಎಲ್ ನಲ್ಲಿ ಲಕ್ನೋ ತಂಡದ ನಾಯಕರಾಗಿರುವ ಹಾರ್ದಿಕ್ ಈಗ ಕೇವಲ ಐಪಿಎಲ್ ನತ್ತ ಗಮನಹರಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್‌ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ರೋಹಿತ್ ಶರ್ಮಾ ಈಗ ಡುಮ್ಮ ಅಲ್ಲ, 20 ಕೆಜಿ ತೂಕ ಇಳಿಸಿದ್ದು ಹೇಗೆ ಗೊತ್ತಾ

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments