ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಗೆ ಬಿಸಿಸಿಐ ವೇತನದಲ್ಲಿ ಪ್ರಮೋಷನ್?

Webdunia
ಗುರುವಾರ, 22 ಡಿಸೆಂಬರ್ 2022 (08:40 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರ ಗುತ್ತಿಗೆ ನವೀಕರಣವಾಗುವ ಸಮಯ ಬಂದಿದ್ದು, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಗೆ ಪ್ರಮೋಷನ್ ಸಿಗುವ ಸಾಧ‍್ಯತೆಯಿದೆ.

ಟಿ20 ಕ್ರಿಕೆಟ್ ಗೆ ಹಾರ್ದಿಕ್ ರನ್ನು ನಾಯಕನಾಗಿ ನೇಮಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಇನ್ನೊಂದೆಡೆ ಸೂರ್ಯಕುಮಾರ್ ಯಾದವ್ ತಂಡದ ಪ್ರಮುಖ ಆಟಗಾರಾಗಿದ್ದಾರೆ. ಸದ್ಯಕ್ಕೆ ಸೂರ್ಯ ಸಿ ಗ್ರೇಡ್ ಹೊಂದಿದ್ದು, ಎ ಗ್ರೇಡ್ ಗೆ ಬಡ್ತಿ ಪಡೆಯುವ ಸಾಧ‍್ಯತೆಯಿದೆ. ಹಾರ್ದಿಕ್ ಪಾಂಡ್ಯಗೆ ಸಿ ದರ್ಜೆಯಿಂದ ಎ ದರ್ಜೆ ಸಿಗುವ ಸಾಧ‍್ಯತೆಯಿದೆ.

ಇನ್ನು, ಬಿ ಗ್ರೇಡ್ ಗುತ್ತಿಗೆ ಹೊಂದಿರುವ ಅಜಿಂಕ್ಯಾ ರೆಹಾನೆ, ಇಶಾಂತ್ ಶರ್ಮಾರನ್ನು ಕೈ ಬಿಡುವ ಸಾಧ‍್ಯತೆಯಿದೆ. ಈ ಇಬ್ಬರೂ ಭಾರತ ತಂಡದಲ್ಲಿ ಅಪರೂಪವಾಗಿದ್ದಾರೆ. ಇನ್ನು ಸಿ ದರ್ಜೆಯಲ್ಲಿರುವ ವೃದ್ಧಿಮಾನ್ ಸಹಾ, ಮಯಾಂಕ್ ಅಗರ್ವಾಲ್ ರನ್ನು ಕೈ ಬಿಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments