Select Your Language

Notifications

webdunia
webdunia
webdunia
webdunia

ಶ್ರೀಲಂಕಾ ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕ? ರೋಹಿತ್ ಕತೆಯೇನು?

ಶ್ರೀಲಂಕಾ ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕ? ರೋಹಿತ್ ಕತೆಯೇನು?
ಮುಂಬೈ , ಮಂಗಳವಾರ, 27 ಡಿಸೆಂಬರ್ 2022 (08:50 IST)
ಮುಂಬೈ: ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವ ಸಂಭವವಿದೆ.

ಇಂದು ಟೀಂ ಇಂಡಿಯಾ ಆಯ್ಕೆ ನಡೆಯುವ ಸಾಧ‍್ಯತೆಯಿದ್ದು, ಹಾರ್ದಿಕ್ ರನ್ನು ಈ ಮೂಲಕ ಕಿರು ಮಾದರಿಯ ಖಾಯಂ ನಾಯಕನಾಗಿಸಲು ಬಿಸಿಸಿಐ ಮೊದಲ ಹೆಜ್ಜೆ ಇಡಲಿದೆ ಎನ್ನಲಾಗಿದೆ.

ಇತ್ತ ರೋಹಿತ್ ಶರ್ಮಾ ಕೂಡಾ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಒಂದು ವೇಳೆ ಹಾರ್ದಿಕ್ ನಾಯಕನಾಗಿ ರೋಹಿತ್ ಕೇವಲ ಆಟಗಾರನಾಗಿ ತಂಡದಲ್ಲಿರುತ್ತಾರಾ ಅಥವಾ ಅವರಿಗೆ ಟಿ20 ಸರಣಿಗೆ ವಿಶ್ರಾಂತಿ ನೀಡುತ್ತಾರಾ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಮ್ ಬ್ಯಾಕ್ ಮಾಡಲು ರೆಡಿಯಾದ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ