ಟೀಂ ಇಂಡಿಯಾ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಖಾಯಂ ನಾಯಕ? ರೋಹಿತ್ ಗೆ ಸಂದೇಶ?

Webdunia
ಗುರುವಾರ, 24 ನವೆಂಬರ್ 2022 (09:30 IST)
Photo Courtesy: Twitter
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಸೋತ ಬಳಿಕ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ತೀವ್ರ ಟೀಕೆ ಕೇಳಿಬರುತ್ತಿತ್ತು. ಇದೀಗ ಟಿ20 ಮಾದರಿಗೆ ಹಾರ್ದಿಕ್ ಪಾಂಡ್ಯರನ್ನೇ ನಾಯಕರಾಗಿಸಲು ಬಿಸಿಸಿಐ ತೀರ್ಮಾನಿಸಿದೆಯಂತೆ.

ಅದಕ್ಕೆ ತಕ್ಕಂತೆ ಈಗ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಹಾರ್ದಿಕ್ ನೇತೃತ್ವದಲ್ಲಿ ಟೀಂ ಇಂಡಿಯಾ ಯುವ ಪಡೆ ಗೆದ್ದುಕೊಂಡಿದೆ. ಹೀಗಾಗಿ ಬಿಸಿಸಿಐ ಟಿ20 ಗೆ ಅವರನ್ನೇ ನಾಯಕನಾಗಿಸುವ ತೀರ್ಮಾನ ಗಟ್ಟಿಗೊಳಿಸಿದೆ.

ಈ ವಿಚಾರವನ್ನು ರೋಹಿತ್ ಶರ್ಮಾ ಗಮನಕ್ಕೂ ತರಲಾಗಿದೆ ಎಂಬ ಸುದ್ದಿಯಿದೆ. ಈ ಪ್ರಸ್ತಾವನೆಗೆ ರೋಹಿತ್ ಕೂಡಾ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಟಿ20 ತಂಡಗಳಲ್ಲಿ ರೋಹಿತ್ ನಾಯಕರಾಗುವುದು ಅನುಮಾನ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಕೆಎಲ್ ರಾಹುಲ್ ಗೆ ಲೆಫ್ಟ್ ರೈಟ್ ಮಂಗಳಾರತಿ ಮಾಡಿದ್ದ ರಾಹುಲ್ ದ್ರಾವಿಡ್: ಇಂಟ್ರೆಸ್ಟಿಂಗ್ ಕಹಾನಿ

IND vs AUS: ಭಾರತ, ಆಸ್ಟ್ರೇಲಿಯಾ ವನಿತೆಯರ ಇಂದು ವಿಶ್ವಕಪ್ ಸೆಮಿಫೈನಲ್ ನಡೆಯುವುದೇ ಅನುಮಾನ

ಮುಂದಿನ ಸುದ್ದಿ
Show comments