Webdunia - Bharat's app for daily news and videos

Install App

ಟೀಂ ಇಂಡಿಯಾ ಸೋತ ಬಳಿಕವೂ ಹೃದಯ ಗೆಲ್ಲುವಂತಹ ಕೆಲಸ ಮಾಡಿದ ಹಾರ್ದಿಕ್ ಪಾಂಡ್ಯ

Webdunia
ಬುಧವಾರ, 8 ಆಗಸ್ಟ್ 2018 (08:58 IST)
ಎಡ್ಜ್ ಬಾಸ್ಟನ್: ಟೀಂ ಇಂಡಿಯಾ ಕ್ರಿಕೆಟಿಗರು ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಸೋತರೆಂದು ಅವರ ಮೇಲೆ ಅಭಿಮಾನಿಗಳು ಬೇಸರಗೊಂಡಿರಬಹುದು. ಆದರೆ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸವೊಂದು ಎಲ್ಲರ ಹೃದಯ ಗೆದ್ದಿದೆ.

ಅಷ್ಟಕ್ಕೂ ಪಾಂಡ್ಯ ಅಂತಹ ಕೆಲಸ ಏನು ಮಾಡಿದರು ಗೊತ್ತಾ? ಪಂದ್ಯ ಮುಗಿದ ಬಳಿಕ ಹೋಟೆಲ್ ಗೆ ತೆರಳುವಾಗ ಪಾಂಡ್ಯ ಕೊನೆಯವರಾಗಿ ಉಳಿದಿದ್ದರು. ಆಗ ಅವರ ಕೈಯಲ್ಲಿ ಆಹಾರದ ಪೊಟ್ಟಣವೊಂದಿತ್ತು.

ಇದನ್ನು ನೇರವಾಗಿ ಹೋಟೆಲ್ ಸಿಬ್ಬಂದಿಗೆ ನೀಡಿದ ಪಾಂಡ್ಯ, ಇದನ್ನು ನಾವು ಮುಟ್ಟಿ ಕೂಡಾ ನೋಡಿಲ್ಲ. ಸುಮ್ಮನೇ ಹಾಳು ಮಾಡಬೇಡಿ. ಯಾರಾದರೂ ಆಹಾರ ಕೇಳಿಕೊಂಡು ಬಂದರೆ ಕೊಟ್ಟು ಬಿಡಿ ಎಂದು ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಅವರ ಈ ನಡೆ ನೋಡಿ ಹೋಟೆಲ್ ಸಿಬ್ಬಂದಿಗೆ ಹೃದಯ ತುಂಬಿ ಬಂದಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments