Webdunia - Bharat's app for daily news and videos

Install App

ಕೊನೆಯವರೆಗೂ ಚಿನ್ನ ಗೆಲ್ಲುತ್ತೇವೆಂಬ ವಿಶ್ವಾಸದಲ್ಲಿದ್ದೆವು: ಸೋಲಿನ ಬಳಿಕ ಹರ್ಮನ್ ಪ್ರೀತ್ ಬೇಸರ

Webdunia
ಸೋಮವಾರ, 8 ಆಗಸ್ಟ್ 2022 (08:50 IST)
ಬರ್ಮಿಂಗ್ ಹ್ಯಾಮ್: ಆಸ್ಟ್ರೇಲಿಯಾ ವಿರುದ್ಧ ಕಾಮನ್ ವೆಲ್ತ್ ‍ಕ್ರಿಕೆಟ್ ಫೈನಲ್ಸ್ ನಲ್ಲಿ ಕೊನೆಯ ಕ್ಷಣದಲ್ಲಿ ಸೋತ ಬಳಿಕ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ತೀವ್ರ ಬೇಸರದಲ್ಲಿದ್ದರು.

ಪದಕ ಸಮಾರಂಭದ ವೇಳೆಯೂ ಹರ್ಮನ್ ಮುಖ ಕಳೆಗುಂದಿತ್ತು. ಚಿನ್ನ ಗೆಲ್ಲಲಾಗಲಿಲ್ಲ ಎಂಬ ಬೇಸರ ಎದ್ದು ಕಾಣುತ್ತಿತ್ತು. ಇದೇ ಹತಾಶೆಯಲ್ಲಿ ಅವರು ಪಂದ್ಯದ ಬಳಿಕ ಮಾತನಾಡಿದ್ದಾರೆ.

ಕೊನೆಯವರೆಗೂ ಚಿನ್ನ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದೆವು. ಅವರು ಚೆನ್ನಾಗಿ ಆಡುತ್ತಿದ್ದರೂ ನಾವು ಕೊನೆಯವರೆಗೂ ಬಿಟ್ಟುಕೊಡಲ್ಲ ಎಂಬ ಮನೋಭಾವದಲ್ಲಿದ್ದೆವು. ಪ್ರತಿಯೊಬ್ಬ ಆಟಗಾರರೂ ತಮ್ಮ ಜವಾಬ್ಧಾರಿ ನಿಭಾಯಿಸಿದರು.  ನಮ್ಮ ಶ್ರಮದ ಪ್ರತಿಫಲ ಕಾಣಸಿಗುತ್ತಿದೆ ಎನ್ನುವುದೇ ಖುಷಿಯ ವಿಚಾರ’ ಎಂದಿದ್ದಾರೆ ಹರ್ಮನ್.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments