Webdunia - Bharat's app for daily news and videos

Install App

ಕೊನೆಯವರೆಗೂ ಚಿನ್ನ ಗೆಲ್ಲುತ್ತೇವೆಂಬ ವಿಶ್ವಾಸದಲ್ಲಿದ್ದೆವು: ಸೋಲಿನ ಬಳಿಕ ಹರ್ಮನ್ ಪ್ರೀತ್ ಬೇಸರ

Webdunia
ಸೋಮವಾರ, 8 ಆಗಸ್ಟ್ 2022 (08:50 IST)
ಬರ್ಮಿಂಗ್ ಹ್ಯಾಮ್: ಆಸ್ಟ್ರೇಲಿಯಾ ವಿರುದ್ಧ ಕಾಮನ್ ವೆಲ್ತ್ ‍ಕ್ರಿಕೆಟ್ ಫೈನಲ್ಸ್ ನಲ್ಲಿ ಕೊನೆಯ ಕ್ಷಣದಲ್ಲಿ ಸೋತ ಬಳಿಕ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ತೀವ್ರ ಬೇಸರದಲ್ಲಿದ್ದರು.

ಪದಕ ಸಮಾರಂಭದ ವೇಳೆಯೂ ಹರ್ಮನ್ ಮುಖ ಕಳೆಗುಂದಿತ್ತು. ಚಿನ್ನ ಗೆಲ್ಲಲಾಗಲಿಲ್ಲ ಎಂಬ ಬೇಸರ ಎದ್ದು ಕಾಣುತ್ತಿತ್ತು. ಇದೇ ಹತಾಶೆಯಲ್ಲಿ ಅವರು ಪಂದ್ಯದ ಬಳಿಕ ಮಾತನಾಡಿದ್ದಾರೆ.

ಕೊನೆಯವರೆಗೂ ಚಿನ್ನ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದೆವು. ಅವರು ಚೆನ್ನಾಗಿ ಆಡುತ್ತಿದ್ದರೂ ನಾವು ಕೊನೆಯವರೆಗೂ ಬಿಟ್ಟುಕೊಡಲ್ಲ ಎಂಬ ಮನೋಭಾವದಲ್ಲಿದ್ದೆವು. ಪ್ರತಿಯೊಬ್ಬ ಆಟಗಾರರೂ ತಮ್ಮ ಜವಾಬ್ಧಾರಿ ನಿಭಾಯಿಸಿದರು.  ನಮ್ಮ ಶ್ರಮದ ಪ್ರತಿಫಲ ಕಾಣಸಿಗುತ್ತಿದೆ ಎನ್ನುವುದೇ ಖುಷಿಯ ವಿಚಾರ’ ಎಂದಿದ್ದಾರೆ ಹರ್ಮನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments