ಮೊದಲ ಬಾರಿಗೆ ಫೈನಲ್ ತಲುಪಿದರೂ ಈ ಒಂದು ವಿಚಾರಕ್ಕೆ ಹರ್ಮನ್ ಪ್ರೀತ್ ಗೆ ಅಸಮಾಧಾನ

Webdunia
ಗುರುವಾರ, 5 ಮಾರ್ಚ್ 2020 (12:05 IST)
ಸಿಡ್ನಿ: ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್ ತಲುಪಿದರೂ ಭಾರತೀಯ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಗೆ ಒಂದು ವಿಚಾರಕ್ಕೆ ತಕರಾರು ಇದೆ.


ಸೆಮಿಫೈನಲ್ ರದ್ದಾಗಿ ಭಾರತ ಸುಲಭವಾಗಿ ಫೈನಲ್ ಪ್ರವೇಶಿಸಿದ್ದಕ್ಕೆ ಅಭಿಮಾನಿಗಳು ಖುಷಿಯಾಗಿದ್ದರೆ ಭಾರತೀಯ ನಾಯಕಿಗೆ ಮಾತ್ರ ಆಡಿ ಗೆದ್ದೇ ಫೈನಲ್ ತಲುಪಬೇಕಿತ್ತು ಎಂಬ ಕನಸಿತ್ತು.

ಒಂದು ವೇಳೆ ಮೀಸಲು ದಿನ ಎಂದಿದ್ದರೆ ಆ ದಿನ ಪಂದ್ಯವಾಡಬಹುದಿತ್ತು. ಆದರೆ ಈ ವಿಶ್ವಕಪ್ ನಲ್ಲಿ ಮೀಸಲು ದಿನ ಇಲ್ಲ. ಹೀಗಾಗಿ ಮುಂದಿನ ಬಾರಿಯಿಂದಾದರೂ ಮೀಸಲು ದಿನ ಅಂತ ಇರಲಿ ಎಂದು ಹರ್ಮನ್ ವಿಶ್ವಕಪ್ ಗೆ ತೇರ್ಗಡೆಯಾದ ಬಳಿಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

T20 WC: ಭಾರತ-ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಗೆದ್ದವರು ಸೆಮಿಗೆ, ಸೋತವರು ಮನೆಗೆ

Sri Vs Pak: ಪಂದ್ಯ ಗೆದ್ದರೂ ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ಪಾಕ್‌, ಇಲ್ಲಿದೆ ಕಾರಣ

T20 World Cup, Sri VS Pak: ನಿರ್ಣಾಯಕ ಪಂದ್ಯಾದಲ್ಲಿ ಮೂರು ಬದಲಾವಣೆ ಮಾಡಿದ ಪಾಕ್‌

ಮುಂದಿನ ಸುದ್ದಿ
Show comments