Webdunia - Bharat's app for daily news and videos

Install App

ಮೊದಲ ಬಾರಿಗೆ ಫೈನಲ್ ತಲುಪಿದರೂ ಈ ಒಂದು ವಿಚಾರಕ್ಕೆ ಹರ್ಮನ್ ಪ್ರೀತ್ ಗೆ ಅಸಮಾಧಾನ

Webdunia
ಗುರುವಾರ, 5 ಮಾರ್ಚ್ 2020 (12:05 IST)
ಸಿಡ್ನಿ: ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್ ತಲುಪಿದರೂ ಭಾರತೀಯ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಗೆ ಒಂದು ವಿಚಾರಕ್ಕೆ ತಕರಾರು ಇದೆ.


ಸೆಮಿಫೈನಲ್ ರದ್ದಾಗಿ ಭಾರತ ಸುಲಭವಾಗಿ ಫೈನಲ್ ಪ್ರವೇಶಿಸಿದ್ದಕ್ಕೆ ಅಭಿಮಾನಿಗಳು ಖುಷಿಯಾಗಿದ್ದರೆ ಭಾರತೀಯ ನಾಯಕಿಗೆ ಮಾತ್ರ ಆಡಿ ಗೆದ್ದೇ ಫೈನಲ್ ತಲುಪಬೇಕಿತ್ತು ಎಂಬ ಕನಸಿತ್ತು.

ಒಂದು ವೇಳೆ ಮೀಸಲು ದಿನ ಎಂದಿದ್ದರೆ ಆ ದಿನ ಪಂದ್ಯವಾಡಬಹುದಿತ್ತು. ಆದರೆ ಈ ವಿಶ್ವಕಪ್ ನಲ್ಲಿ ಮೀಸಲು ದಿನ ಇಲ್ಲ. ಹೀಗಾಗಿ ಮುಂದಿನ ಬಾರಿಯಿಂದಾದರೂ ಮೀಸಲು ದಿನ ಅಂತ ಇರಲಿ ಎಂದು ಹರ್ಮನ್ ವಿಶ್ವಕಪ್ ಗೆ ತೇರ್ಗಡೆಯಾದ ಬಳಿಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

ಮುಂದಿನ ಸುದ್ದಿ
Show comments