Webdunia - Bharat's app for daily news and videos

Install App

ಮೊದಲ ಬಾರಿಗೆ ಫೈನಲ್ ತಲುಪಿದರೂ ಈ ಒಂದು ವಿಚಾರಕ್ಕೆ ಹರ್ಮನ್ ಪ್ರೀತ್ ಗೆ ಅಸಮಾಧಾನ

Webdunia
ಗುರುವಾರ, 5 ಮಾರ್ಚ್ 2020 (12:05 IST)
ಸಿಡ್ನಿ: ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್ ತಲುಪಿದರೂ ಭಾರತೀಯ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಗೆ ಒಂದು ವಿಚಾರಕ್ಕೆ ತಕರಾರು ಇದೆ.


ಸೆಮಿಫೈನಲ್ ರದ್ದಾಗಿ ಭಾರತ ಸುಲಭವಾಗಿ ಫೈನಲ್ ಪ್ರವೇಶಿಸಿದ್ದಕ್ಕೆ ಅಭಿಮಾನಿಗಳು ಖುಷಿಯಾಗಿದ್ದರೆ ಭಾರತೀಯ ನಾಯಕಿಗೆ ಮಾತ್ರ ಆಡಿ ಗೆದ್ದೇ ಫೈನಲ್ ತಲುಪಬೇಕಿತ್ತು ಎಂಬ ಕನಸಿತ್ತು.

ಒಂದು ವೇಳೆ ಮೀಸಲು ದಿನ ಎಂದಿದ್ದರೆ ಆ ದಿನ ಪಂದ್ಯವಾಡಬಹುದಿತ್ತು. ಆದರೆ ಈ ವಿಶ್ವಕಪ್ ನಲ್ಲಿ ಮೀಸಲು ದಿನ ಇಲ್ಲ. ಹೀಗಾಗಿ ಮುಂದಿನ ಬಾರಿಯಿಂದಾದರೂ ಮೀಸಲು ದಿನ ಅಂತ ಇರಲಿ ಎಂದು ಹರ್ಮನ್ ವಿಶ್ವಕಪ್ ಗೆ ತೇರ್ಗಡೆಯಾದ ಬಳಿಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments