ತಂಡದಿಂದ ಕೊಕ್ ನೀಡುವ ಬಗ್ಗೆ ಧೋನಿ ಪ್ರತಿಕ್ರಿಯೆ ಏನಿತ್ತು ಗೊತ್ತಾ?

Webdunia
ಮಂಗಳವಾರ, 30 ಅಕ್ಟೋಬರ್ 2018 (09:18 IST)
ಮುಂಬೈ: ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದಿಂದ ಕೈಬಿಡುವ ಬಗ್ಗೆ ಆಯ್ಕೆಗಾರರು ಧೋನಿ ಬಳಿ ಹೇಳಿದಾಗ ಅವರ ಪ್ರತಿಕ್ರಿಯೆ ಏನಿತ್ತು ಗೊತ್ತಾ?

ಇನ್ನೊಬ್ಬ ವಿಕೆಟ್ ಕೀಪರ್ ನ್ನು ಮುಂಬರುವ ವಿಶ್ವಕಪ್ ದೃಷ್ಟಿಯಿಂದ ತಯಾರು ಮಾಡಲು ಧೋನಿಯನ್ನು ಕೈ ಬಿಟ್ಟಿರುವುದಾಗಿ ಈಗಾಗಲೇ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸ್ಪಷ್ಟಪಡಿಸಿದ್ದರು.

ಈ ಬಗ್ಗೆ ಅವರು ಧೋನಿ ಬಳಿ ಮೊದಲೇ ಚರ್ಚಿಸಿದ್ದರಂತೆ. ತಂಡದ ಆಯ್ಕೆ ಮಾಡುವ ಮೊದಲು ನಿಮ್ಮನ್ನು ಈ ಕಾರಣಕ್ಕೆ ತಂಡದಿಂದ ಕೈ ಬಿಡಲಾಗುತ್ತಿದೆ ಎಂದಿದ್ದಕ್ಕೆ ಧೋನಿ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದರು. ಅವರು ಇದು ಒಂದು ಉತ್ತಮ ಐಡಿಯಾ. ಹಾಗೇ ಮಾಡಿ ಎಂದಿದ್ದರಂತೆ! ಹಾಗಂತ ಪ್ರಸಾದ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments