Webdunia - Bharat's app for daily news and videos

Install App

ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಗಾಯವೇ ವರವಾಗಿದ್ದು ಹೇಗೆ ಗೊತ್ತಾ?

Webdunia
ಶನಿವಾರ, 1 ಸೆಪ್ಟಂಬರ್ 2018 (09:15 IST)
ಸೌಥಾಂಪ್ಟನ್: ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಕ್ರಿಕೆಟಿಗರು ಗಾಯಗೊಂಡರೆ ಮರಳಿ ತಂಡದಲ್ಲಿ ಅವಕಾಶ ಪಡೆಯುವುದೇ ಕಷ್ಟ ಎಂದು ಚಿಂತೆಗೊಳಗಾಗುತ್ತಾರೆ. ಆದರೆ ವೇಗಿ ಜಸ್ಪ್ರೀತ್ ಬುಮ್ರಾಗೆ ಮಾತ್ರ ಗಾಯದಿಂದ ಲಾಭವಾಗಿದೆಯಂತೆ.

ಸಂಪೂರ್ಣ ಫಿಟ್ ಆಗಿರದೇ ಇದ್ದ ಕಾರಣ ಬುಮ್ರಾ ಇಂಗ್ಲೆಂಡ್ ವಿರುದ್ಧ ಮೊದಲ ಎರಡು ಟೆಸ್ಟ್ ಗಳಿಗೆ ಆಯ್ಕೆಯಾದರೂ ಆಡದೇ ಬೆಂಚ್ ಕಾಯಿಸುತ್ತಿದ್ದರು. ಪೆವಿಲಿಯನ್ ನಲ್ಲಿ ಕುಳಿತು ಪಂದ್ಯ ನೋಡುತ್ತಿದ್ದ ಬುಮ್ರಾಗೆ ಇದರಿಂದ ಲಾಭವಾಗಿದೆಯಂತೆ.

ಮೊದಲ ಎರಡು ಟೆಸ್ಟ್ ನಲ್ಲಿ ಎದುರಾಳಿ ವೇಗಿಗಳು, ತಮ್ಮ ತಂಡದ ಬೌಲರ್ ಗಳು ಹೇಗೆ ಬಾಲ್ ಮಾಡುತ್ತಾರೆಂದು ಕೂಲಂಕುಷವಾಗಿ ವೀಕ್ಷಿಸಿದ ಬುಮ್ರಾಗೆ ತಾನು ಹೇಗೆ ತಯಾರಾಗಬೇಕೆಂದು ತಿಳಿಯತಂತೆ. ಅದೇ ಕಾರಣಕ್ಕೆ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಆರಂಭದಲ್ಲಿಯೇ ವಿಕೆಟ್ ಕಿತ್ತು ಸಹಾಯ ಮಾಡಲು ಸಾಧ್ಯವಾಯಿತು ಎಂದು ಬುಮ್ರಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments